AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ್ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ
ಟ್ರ್ಯಾಕ್ಟರ್ ಏರಿ ಕುಳಿತಿರುವ ಮಹಿಳೆಯರು (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on:Jan 15, 2021 | 3:56 PM

Share

ದೆಹಲಿ: ಗಣರಾಜ್ಯೋತ್ಸವದಂದು ಧ್ವಜಾರೋಹಣ ನಡೆಸಲು ಹರಿಯಾಣದ ಮುಖ್ಯಮಂತ್ರಿ ಮನೋಹರ್​ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾಗೆ ಅವಕಾಶ ನೀಡಬಾರದು ಎಂದು ವಿವಿಧ ರೈತ ಸಂಘಗಳು ಮನವಿ ಮಾಡಿವೆ. ಈ ಬಾರಿಯ 72ನೇ ಗಣರಾಜ್ಯೋತ್ಸವದಂದು ಹರಿಯಾಣ ಸರ್ಕಾರದ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರುವ ಸಾಧ್ಯತೆಗಳು ದಟ್ಟವಾಗಿದೆ.

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಯಾವುದೇ ಅಡ್ಡಿಯಾಗದಂತೆ ತಡೆಯಲು ಪೊಲೀಸರು ಯೋಜನೆ ರೂಪಿಸಿದ್ದಾರೆ. ಹರಿಯಾಣ ಸರ್ಕಾರ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರಲು ರೈತ ಹೋರಾಟಗಾರರು ಯೋಜನೆ ರೂಪಿಸಿದ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ  ಕ್ರಮಗಳನ್ನು ರೂಪಿಸುತ್ತಿದ್ದಾರೆ.

ಕಾಂಗ್ರೆಸ್​ನಿಂದಲೂ ಮೆರವಣಿಗೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ ಮುಖಂಡರು ಕಿಸಾನ್ ಅಧಿಕಾರ್ ದಿವಸ್​ ಪ್ರಯುಕ್ತ ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Published On - 11:37 am, Fri, 15 January 21

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!