AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ್ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಹರಿಯಾಣ ಸರ್ಕಾರ ನಡೆಸುವ RD ಧ್ವಜಾರೋಹಣಕ್ಕೆ.. ಟ್ರ್ಯಾಕ್ಟರ್ ಪರೇಡ್​ ಭಯ
ಟ್ರ್ಯಾಕ್ಟರ್ ಏರಿ ಕುಳಿತಿರುವ ಮಹಿಳೆಯರು (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on:Jan 15, 2021 | 3:56 PM

Share

ದೆಹಲಿ: ಗಣರಾಜ್ಯೋತ್ಸವದಂದು ಧ್ವಜಾರೋಹಣ ನಡೆಸಲು ಹರಿಯಾಣದ ಮುಖ್ಯಮಂತ್ರಿ ಮನೋಹರ್​ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾಗೆ ಅವಕಾಶ ನೀಡಬಾರದು ಎಂದು ವಿವಿಧ ರೈತ ಸಂಘಗಳು ಮನವಿ ಮಾಡಿವೆ. ಈ ಬಾರಿಯ 72ನೇ ಗಣರಾಜ್ಯೋತ್ಸವದಂದು ಹರಿಯಾಣ ಸರ್ಕಾರದ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರುವ ಸಾಧ್ಯತೆಗಳು ದಟ್ಟವಾಗಿದೆ.

ಸಾವಿರಾರು ಟ್ರ್ಯಾಕ್ಟರ್​ಗಳೊಂದಿಗೆ ದೆಹಲಿಯಲ್ಲಿ ಟ್ರ್ಯಾಕ್ಟರ್​ ಪರೇಡ್ ನಡೆಸುವುದರೊಂದಿಗೆ, ಹರಿಯಾಣದ ಪ್ರಮುಖ ಸ್ಥಳಗಳಲ್ಲೂ ಮೆರವಣಿಗೆ ನಡೆಸಲು ರೈತರು ತಯಾರಿ ನಡೆಸುತ್ತಿದ್ದಾರೆ. ರೈತರ ಜತೆಗೆ ಕಾಂಗ್ರೆಸ್ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ಪಕ್ಷಗಳು ಸಹ ವಿವಿಧೆಡೆ ಮೆರವಣಿಗೆ ನಡೆಸಲಿವೆ.

ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಯಾವುದೇ ಅಡ್ಡಿಯಾಗದಂತೆ ತಡೆಯಲು ಪೊಲೀಸರು ಯೋಜನೆ ರೂಪಿಸಿದ್ದಾರೆ. ಹರಿಯಾಣ ಸರ್ಕಾರ ಸಚಿವರು ನಡೆಸಲಿರುವ ಧ್ವಜಾರೋಹಣಕ್ಕೆ ಭಂಗ ತರಲು ರೈತ ಹೋರಾಟಗಾರರು ಯೋಜನೆ ರೂಪಿಸಿದ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ  ಕ್ರಮಗಳನ್ನು ರೂಪಿಸುತ್ತಿದ್ದಾರೆ.

ಕಾಂಗ್ರೆಸ್​ನಿಂದಲೂ ಮೆರವಣಿಗೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ ಮುಖಂಡರು ಕಿಸಾನ್ ಅಧಿಕಾರ್ ದಿವಸ್​ ಪ್ರಯುಕ್ತ ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Published On - 11:37 am, Fri, 15 January 21

Follow Us
guruganesh bhat
guruganesh bhat
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​