AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ

ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ
ದೆಹಲಿ ಚಲೋದಲ್ಲಿ ಪಂಜಾಬ್ ರೈತರು (ಸಂಗ್ರಹ ಚಿತ್ರ)
guruganesh bhat
| Edited By: |

Updated on:Dec 09, 2020 | 9:00 PM

Share

ದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವ ತಿರಸ್ಕರಿಸಿರುವ ರೈತ ನಾಯಕರು ಡಿ.14ರಂದು ಇಡೀ ದೇಶದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಜೊತೆಗೆ, ಡಿಸೆಂಬರ್ 12ರಂದು ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ತಡೆಯುವುದಾಗಿ ಘೋಷಿಸಿರುವ ರೈತರು, ಅಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ. ದೇಶದ ಇತರ ಭಾಗಗಳ ರೈತರ ಬಳಿ ದೆಹಲಿ ಚಲೋ ಸೇರಲು ಕರೆ ಕೊಟ್ಟಿದ್ದಾರೆ.

ಇತ್ತ 5 ವಿಪಕ್ಷ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾದರು. ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರು.

ಪಂಜಾಬ್ ರೈತರನ್ನು ಕೊರೆಯುವ ಚಳಿಯಲ್ಲಿಟ್ಟಿರುವ ಕೇಂದ್ರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದವು. ಈವರೆಗೆ 25 ರಾಜಕೀಯ ಪಕ್ಷಗಳು ನೂತನ ಕೃಷಿ ಕಾಯಿದೆಗೆ ವಿರೋಧ ವ್ಯಕ್ತಪಡಿಸಿವೆ.

APMC ಕಾಯಿದೆ​ಗೆ 8 ತಿದ್ದುಪಡಿ! ಕೇಂದ್ರ ಸರ್ಕಾರದ ಪ್ರಸ್ತಾವನೆಯಲ್ಲಿ ಏನಿದೆ? ಇಲ್ಲಿದೆ ವಿವರ..

Published On - 8:59 pm, Wed, 9 December 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​