AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ

ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ
ದೆಹಲಿ ಚಲೋದಲ್ಲಿ ಪಂಜಾಬ್ ರೈತರು (ಸಂಗ್ರಹ ಚಿತ್ರ)
guruganesh bhat
| Edited By: |

Updated on:Dec 09, 2020 | 9:00 PM

Share

ದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವ ತಿರಸ್ಕರಿಸಿರುವ ರೈತ ನಾಯಕರು ಡಿ.14ರಂದು ಇಡೀ ದೇಶದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಜೊತೆಗೆ, ಡಿಸೆಂಬರ್ 12ರಂದು ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ತಡೆಯುವುದಾಗಿ ಘೋಷಿಸಿರುವ ರೈತರು, ಅಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ. ದೇಶದ ಇತರ ಭಾಗಗಳ ರೈತರ ಬಳಿ ದೆಹಲಿ ಚಲೋ ಸೇರಲು ಕರೆ ಕೊಟ್ಟಿದ್ದಾರೆ.

ಇತ್ತ 5 ವಿಪಕ್ಷ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾದರು. ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರು.

ಪಂಜಾಬ್ ರೈತರನ್ನು ಕೊರೆಯುವ ಚಳಿಯಲ್ಲಿಟ್ಟಿರುವ ಕೇಂದ್ರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದವು. ಈವರೆಗೆ 25 ರಾಜಕೀಯ ಪಕ್ಷಗಳು ನೂತನ ಕೃಷಿ ಕಾಯಿದೆಗೆ ವಿರೋಧ ವ್ಯಕ್ತಪಡಿಸಿವೆ.

APMC ಕಾಯಿದೆ​ಗೆ 8 ತಿದ್ದುಪಡಿ! ಕೇಂದ್ರ ಸರ್ಕಾರದ ಪ್ರಸ್ತಾವನೆಯಲ್ಲಿ ಏನಿದೆ? ಇಲ್ಲಿದೆ ವಿವರ..

Published On - 8:59 pm, Wed, 9 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್