AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ

ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

Dehli Chalo: ಬಗೆಹರಿಯಲಿಲ್ಲ ರೈತರ ಸಮಸ್ಯೆ, ಡಿ.14ರಂದು ದೇಶಾದ್ಯಂತ ಪ್ರತಿಭಟನೆ, ಬಿಜೆಪಿ ಕಚೇರಿ ಮುತ್ತಿಗೆಗೆ ಕರೆ
ದೆಹಲಿ ಚಲೋದಲ್ಲಿ ಪಂಜಾಬ್ ರೈತರು (ಸಂಗ್ರಹ ಚಿತ್ರ)
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 09, 2020 | 9:00 PM

Share

ದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವ ತಿರಸ್ಕರಿಸಿರುವ ರೈತ ನಾಯಕರು ಡಿ.14ರಂದು ಇಡೀ ದೇಶದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಜೊತೆಗೆ, ಡಿಸೆಂಬರ್ 12ರಂದು ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ತಡೆಯುವುದಾಗಿ ಘೋಷಿಸಿರುವ ರೈತರು, ಅಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ. ದೇಶದ ಇತರ ಭಾಗಗಳ ರೈತರ ಬಳಿ ದೆಹಲಿ ಚಲೋ ಸೇರಲು ಕರೆ ಕೊಟ್ಟಿದ್ದಾರೆ.

ಇತ್ತ 5 ವಿಪಕ್ಷ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾದರು. ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ದೇಶದ ಆಹಾರ ಸರಪಳಿಗೆ ಕುತ್ತು ಬರಲಿದೆ. ಈ ಕಾನೂನುಗಳನ್ನು ಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸಿಲ್ಲ ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರು.

ಪಂಜಾಬ್ ರೈತರನ್ನು ಕೊರೆಯುವ ಚಳಿಯಲ್ಲಿಟ್ಟಿರುವ ಕೇಂದ್ರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದವು. ಈವರೆಗೆ 25 ರಾಜಕೀಯ ಪಕ್ಷಗಳು ನೂತನ ಕೃಷಿ ಕಾಯಿದೆಗೆ ವಿರೋಧ ವ್ಯಕ್ತಪಡಿಸಿವೆ.

APMC ಕಾಯಿದೆ​ಗೆ 8 ತಿದ್ದುಪಡಿ! ಕೇಂದ್ರ ಸರ್ಕಾರದ ಪ್ರಸ್ತಾವನೆಯಲ್ಲಿ ಏನಿದೆ? ಇಲ್ಲಿದೆ ವಿವರ..

Published On - 8:59 pm, Wed, 9 December 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್