AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಇಲ್ಲದ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ: ಅಖಿಲೇಶ್ ಯಾದವ್ ಟೀಕೆ

ದೆಹಲಿ ಚಲೋ ಚಳುವಳಿಯಲ್ಲಿ ಭಾಗಿಯಾದ ಮತ್ತೋರ್ವ ರೈತ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರ ಸಾವನ್ನು ಎದುರಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿವೆ.

ಮಾನವೀಯತೆ ಇಲ್ಲದ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ: ಅಖಿಲೇಶ್ ಯಾದವ್ ಟೀಕೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್
guruganesh bhat
|

Updated on: Jan 02, 2021 | 3:57 PM

Share

ಲಖನೌ: 2021ರ ಮೊದಲ ದಿನವೇ 57 ವರ್ಷದ ರೈತರ ಮರಣದ ಸುದ್ದಿ ಕೇಳಿದೆ.. ದೆಹಲಿಯಲ್ಲಿ ಅಪರಿಮಿತ ಚಳಿ, ಮಂಜಿದೆ. ಗಡಿಯ ರಸ್ತೆಗಳಲ್ಲೇ ಪಂಜಾಬ್​ನ ರೈತರು ತಿಂಗಳಿಂದ ವಾಸ್ತವ್ಯ ಹೂಡಿದ್ದಾರೆ. ಆದರೆ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಅವರ ಮೇಲೆ ದಯೆಯೇ ಹುಟ್ಟಿಲ್ಲ. ಇಷ್ಟು ನಿರ್ದಯಿ ಹೃದಯದ ಸರ್ಕಾರವನ್ನು ಈವರೆಗೆ ಕಂಡಿಲ್ಲ, ಕೇಳಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಮಾನವೀಯತೆಯಿದ್ದಿದ್ದರೆ ಪಂಜಾಬ್ ರೈತರನ್ನು ದೆಹಲಿಯ ಕೊರೆಯುವ ಚಳಿಯಲ್ಲಿ ಕಷ್ಟ ಅನುಭವಿಸಲು ಬಿಡುತ್ತಿರಲಿಲ್ಲ.ಕೇಂದ್ರ ಸರ್ಕಾರ ಮಾನವೀಯಯತೆ ಮರೆತಿದೆ ಎಂದು ಅವರು ಟೀಕಿಸಿದ್ದಾರೆ.

ಚಳುವಳಿಯಲ್ಲಿ ಭಾಗವಹಿಸಿ ಮೃತಪಟ್ಟ ಎಲ್ಲ ರೈತರಿಗೂ ‘ಹುತಾತ್ಮ’ ಪಟ್ಟ ಉತ್ತರ ಪ್ರದೇಶದ ಬಘ್​ಪತ್ ಜಿಲ್ಲೆಯ ಭಗ್ವಾನ್​ಪುರ ನಂಗಲ್ ಗ್ರಾಮದ ನಿವಾಸಿ ಮೋಹನ್ ಸಿಂಗ್ ಚಳುವಳಿಯಲ್ಲಿ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಭಾರತೀಯ ಕಿಸಾನ್ ಯೂನಿಯನ್​ನ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ರಾಜ್​ಬಿರ್ ಸಿಂಗ್ ಚಳುವಳಿಯಲ್ಲಿ ಭಾಗವಹಿಸಿ ಮೃತಪಟ್ಟ ಎಲ್ಲ ರೈತರಿಗೂ ‘ಹುತಾತ್ಮ’ ಪಟ್ಟ ನೀಡುವುದಾಗಿ ಘೋಷಿಸಿದ್ದಾರೆ. ಜನವರಿ 1ರಂದು ದೆಹಲಿ ಚಲೋ ಚಳುವಳಿಯಲ್ಲಿ ಈವರೆಗೆ ಮೃತಪಟ್ಟ ಎಲ್ಲ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್