AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಾದ್ಯಂತ ಚಳುವಳಿ ಮುಂದುವರಿಸಲು ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

Rakesh Tikait: ಎಸ್‌ಕೆಎಂ ನಾಯಕರು ಮುಜಾಫರ್‌ನಗರದಲ್ಲಿ ಭಾನುವಾರ ಕೂಟವು ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆಗಳನ್ನು ಮುಂದುವರಿಸಲು 'ಮಿಷನ್ ಉತ್ತರ ಪ್ರದೇಶ'ಕ್ಕೆ ವೇದಿಕೆಯನ್ನು ಸಿದ್ಧಪಡಿಸುತ್ತದೆ ಎಂದು ಅವರು  ಹೇಳಿದರು.

ದೇಶದಾದ್ಯಂತ ಚಳುವಳಿ ಮುಂದುವರಿಸಲು ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
TV9 Web
| Edited By: |

Updated on:Sep 05, 2021 | 12:15 PM

Share

ಮುಜಾಫರ್ ನಗರ: ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ (Rakesh Tikait) ಭಾನುವಾರ ಮುಜಾಫರ್ ನಗರದ ಕಿಸಾನ್ ಮಹಾಪಂಚಾಯತ್ ನಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಚಳುವಳಿಯನ್ನು ಮುಂದುವರಿಸುವ ಕಾರ್ಯತಂತ್ರಗಳ ಬಗ್ಗೆ ರೈತ ಗುಂಪುಗಳು ಚರ್ಚಿಸಲಿವೆ ಎಂದು ಹೇಳಿದರು.

ಉತ್ತರಪ್ರದೇಶದ ಮುಜಾಫರ್‌ನಗರದ ಜಿಐಸಿ ಮೈದಾನದಲ್ಲಿ ದೇಶಾದ್ಯಂತ ಸಾವಿರಾರು ರೈತರು ಜಮಾಯಿಸಿದ್ದು, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಗೆ ಪ್ರತಿಕ್ರಿಯಿಸಿ, 2020 ನವೆಂಬರ್‌ನಲ್ಲಿ ಕೇಂದ್ರವು ಜಾರಿಗೆ ತಂದ ತಿದ್ದುಪಡಿ ಮಾಡಿದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದೆ.

ಎಸ್‌ಕೆಎಂ ನಾಯಕರು ಮುಜಾಫರ್‌ನಗರದಲ್ಲಿ ಭಾನುವಾರ ಕೂಟವು ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆಗಳನ್ನು ಮುಂದುವರಿಸಲು ‘ಮಿಷನ್ ಉತ್ತರ ಪ್ರದೇಶ’ಕ್ಕೆ ವೇದಿಕೆಯನ್ನು ಸಿದ್ಧಪಡಿಸುತ್ತದೆ ಎಂದು ಅವರು  ಹೇಳಿದರು.

ಮೆಗಾ-ಕೂಟದ ದೃಷ್ಟಿಯಿಂದ ಜಿಲ್ಲಾಡಳಿತವು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ. ಇದು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (PAC) ಯ ಆರು ಕಂಪನಿಗಳು ಮತ್ತು ಎರಡು ಕಂಪನಿಗಳ ಕ್ಷಿಪ್ರ ಕಾರ್ಯಾಚರಣೆ ಪಡೆ (RAF) ಗಳನ್ನು ಬೇರೆ ಬೇರೆ ಜಿಲ್ಲೆಗಳಿಂದ ಪೋಲಿಸ್ ಪಡೆಗಳನ್ನು ಸ್ಥಳ ಮತ್ತು ಸುತ್ತಮುತ್ತ ನಿಯೋಜಿಸಿದೆ. ಯಾವುದೇ ಕಾಲ್ತುಳಿತದಂತಹ ಸನ್ನಿವೇಶವನ್ನು ತಡೆಲು ಹೆಲಿಕಾಪ್ಟರ್‌ನಿಂದ ರೈತರಿಗೆ ಹೂವಿನ ಮಳೆ ಸುರಿಯಬೇಕೆಂಬ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿಯ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದೆ.

ರೈತರಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿ ವಿವಿಧ ಖಾಪ್ ಪಂಚಾಯತ್‌ಗಳು ಪ್ರತಿಭಟನಾ ನಿರತ ರೈತರಿಗೆ ಸಮುದಾಯದ ಔತಣಕೂಟಗಳನ್ನು ಏರ್ಪಡಿಸಿದ್ದು, ಸ್ಥಳೀಯ ಗುರುದ್ವಾರಗಳು ಲಂಗಾರ್‌ಗಳನ್ನು ಆಯೋಜಿಸುತ್ತಿದ್ದರೂ ಮುಸ್ಲಿಂ ಸಮುದಾಯದ ಸದಸ್ಯರು ಬೆಳಿಗ್ಗೆ ಭಾಗವಹಿಸುವವರಿಗೆ ಸಿಹಿ ಹಂಚಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

ಇದನ್ನೂ ಓದಿ: ಸುವೇಂದು ಅಧಿಕಾರಿಗೆ ಸಿಐಡಿಯಿಂದ ಸಮನ್ಸ್​​; 3ವರ್ಷಗಳ ನಂತರ ಸಾವಿನ ಕೇಸ್​ಗೆ ಬಂತು ಜೀವ !

(Farmers’ groups would discuss strategies on continuing the agitation Says Farmer leader Rakesh Tikait)

Published On - 12:13 pm, Sun, 5 September 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ