AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಭಾರೀ ಭದ್ರತೆಯ ನಡುವೆ ದೆಹಲಿಯ ಜಂತರ್ ಮಂತರ್​ನಲ್ಲಿ ರೈತರ ಪ್ರತಿಭಟನೆ, ಕರ್ನಾಟಕದಿಂದಲ್ಲೂ ಭಾಗಿ

ನಿರುದ್ಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆಯ ನಡುವೆ ಜಮಾಯಿಸಿದರು. ಕರ್ನಾಟಕದಿಂದಲ್ಲೂ ರೈರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Farmers Protest: ಭಾರೀ ಭದ್ರತೆಯ ನಡುವೆ ದೆಹಲಿಯ ಜಂತರ್ ಮಂತರ್​ನಲ್ಲಿ ರೈತರ ಪ್ರತಿಭಟನೆ, ಕರ್ನಾಟಕದಿಂದಲ್ಲೂ ಭಾಗಿ
Farmers' protest
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 22, 2022 | 12:48 PM

Share

ದೆಹಲಿ: ನಿರುದ್ಯೋಗದ ವಿರುದ್ಧ ದೇಶಾದ್ಯಂತ ರೈತರು ಸೋಮವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಇತರ ರೈತ ಗುಂಪುಗಳು ಪ್ರತಿಭಟನೆಗೆ ಕರೆ ನೀಡಿದ ನಂತರ ದೆಹಲಿ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದು, ದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಪ್ರತಿಭಟನೆಯನ್ನು ಆಯೋಜಿಸಲು ನಮ್ಮಿಂದ ಅನುಮತಿ ಕೇಳಲಾಗಿತ್ತು ಆದರೆ ಜನಸಂದಣಿಯಿಂದಾಗಿ ಅನುಮತಿ ನೀಡಲಾಗಿಲ್ಲ ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ಇಂಡಿಯಾ ಟುಡೇಗೆ ತಿಳಿಸಿದರು. ಪೊಲೀಸ್ ಸಿಬ್ಬಂದಿ ಎನ್ಎಚ್ 48 ನಲ್ಲಿ ಎಲ್ಲಾ ವಾಹನಗಳ ಮೇಲೆ ತಪಾಸಣೆ ಮತ್ತು ನಿಗಾ ವಹಿಸುತ್ತಿದ್ದಾರೆ. ಹರಿಯಾಣ ಮತ್ತು ರಾಜಸ್ಥಾನದಿಂದ ಬರುವ ವಾಹನಗಳನ್ನೂ ನಿಲ್ಲಿಸಲಾಗುತ್ತಿದೆ.

ಕರ್ನಾಟಕದ ರೈತರು ಭಾಗಿ

ದೆಹಲಿಯಲ್ಲಿ ರೈತ ಮಹಾಪಂಚಾಯತ್​ನಲ್ಲಿ ರಾಜ್ಯದ ರೈತರು ಭಾಗಿಯಾಗಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಭಾಗಿಯಾಗಿದ್ದಾರೆ. ಬೆಂಬಲ ಬೆಲೆ ನೀತಿ ಜಾರಿಗೆ ತರುವಂತೆ ರೈತರ ಒತ್ತಾಯ ಮಾಡಿದ್ದಾರೆ. ಜಂತರ್​​ಮಂತರ್​​ನಲ್ಲಿ ನಡೆಯುತ್ತಿರುವ ಮಹಾಪಂಚಾಯತ್​ಗೆ ದೇಶದ ವಿವಿಧ ರಾಜ್ಯಗಳಿಂದ ರೈತರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ
Image
Sanjay Raut ಶಿವಸೇನಾ ನಾಯಕ ಸಂಜಯ್ ರಾವತ್​​ ನ್ಯಾಯಾಂಗ ಬಂಧನ ಸೆ.5ರವರೆಗೆ ವಿಸ್ತರಣೆ
Image
ಕೇರಳದಲ್ಲಿ ಸಂಗೀತ ಕಾರ್ಯಕ್ರಮದ ವೇಳೆ ಘರ್ಷಣೆ; 70ಕ್ಕೂ ಹೆಚ್ಚು ಜನರಿಗೆ ಗಾಯ
Image
Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ
Image
BIG NEWS: ಬಿಜೆಪಿಯಿಂದ ನನಗೆ ಆಫರ್ ಬಂದಿದೆ, ಗಂಭೀರ ಆರೋಪ ಮಾಡಿದ ಮನೀಶ್ ಸಿಸೋಡಿಯಾ

ಎಂಎಸ್‌ಪಿ ಜಾರಿ ಮಾಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮೋಸ ಮಾಡುತ್ತಿದೆ ಎಂದು ದೆಹಲಿಯಲ್ಲಿ ರೈತ ನಾಯಕ ಕುರಬೂರು ಶಾಂತಕುಮಾರ್ ಹೇಳಿದ್ದಾರೆ. ಸಮಿತಿಯಲ್ಲಿ ತನ್ನದೇ ಜನರನ್ನು ನಿಯೋಜಿಸಿ ಯಾಮಾರಿಸುತ್ತಿದೆ, ದೇಶದಲ್ಲಿನ ಕೋಟ್ಯಾಧಿಪತಿ ಉದ್ಯಮಿಗಳ ಸಾಲಮನ್ನಾ ಆಗುತ್ತಿದೆ.  ನೀಡಿದ ಭರವಸೆಯಂತೆ ಕೂಡಲೇ ಎಂಎಸ್‌ಪಿ ಜಾರಿಯಾಗಬೇಕು, ಅನ್ನದಾತರ ಸಾಲಮನ್ನಾ ಆಗಬೇಕು. ಇಲ್ಲದಿದ್ದರೆ ಈ ಹಿಂದೆ ನಡೆಸಿದಂತೆ ಪ್ರತಿಭಟನೆ ನಡೆಸಲಾಗುವುದು, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ರೈತ ನಾಯಕ ಕುರಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದದ್ದಾರೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?