AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ […]

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!
KUSHAL V
|

Updated on: Aug 02, 2020 | 3:36 PM

Share

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ ನುಗ್ಗಿದೆ. ಅದೃಷ್ಟವಶಾತ್​ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು ಕಾಲಿಗೆ ಮಾತ್ರ ಗಾಯಗಳಾಗಿವೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನ ವಶಕ್ಕೆ ಪಡೆದು ಕೇಸ್​ ದಾಖಲಿಸಿದರು. ಅಚ್ಚರಿಯ ಸಂಗತಿಯೆಂದರೆ, ಮಹಿಳೆಯ ವಿಚಾರಣೆ ವೇಳೆ ನಾನು ಕಾರ್​ನಲ್ಲಿ ಕೂತು ಐಸ್​ಕ್ರೀಮ್ ತಿನ್ನುತ್ತಿದ್ದೆ. ಇದೇ ವೇಳೆ ನನ್ನ ನಾಯಿ ಗೇರ್​ ಮೇಲೆ ಕಾಲಿಟ್ಟು ಕಿಟಕಿಯಿಂದ ಹೊರಕ್ಕೆ ಜಿಗಿಯಿತು. ಹಾಗಾಗಿ, ನಿಂತಿದ್ದ ವಾಹನ ಮುನ್ನುಗ್ಗಿ ಅಪಘಾತ ಸಂಭವಿಸಿತು ಎಂದು ಹೇಳಿದ್ದಳಂತೆ.

ಸದ್ಯ ಮಹಿಳೆಯನ್ನ ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು