AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ […]

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!
KUSHAL V
|

Updated on: Aug 02, 2020 | 3:36 PM

Share

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ ನುಗ್ಗಿದೆ. ಅದೃಷ್ಟವಶಾತ್​ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು ಕಾಲಿಗೆ ಮಾತ್ರ ಗಾಯಗಳಾಗಿವೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನ ವಶಕ್ಕೆ ಪಡೆದು ಕೇಸ್​ ದಾಖಲಿಸಿದರು. ಅಚ್ಚರಿಯ ಸಂಗತಿಯೆಂದರೆ, ಮಹಿಳೆಯ ವಿಚಾರಣೆ ವೇಳೆ ನಾನು ಕಾರ್​ನಲ್ಲಿ ಕೂತು ಐಸ್​ಕ್ರೀಮ್ ತಿನ್ನುತ್ತಿದ್ದೆ. ಇದೇ ವೇಳೆ ನನ್ನ ನಾಯಿ ಗೇರ್​ ಮೇಲೆ ಕಾಲಿಟ್ಟು ಕಿಟಕಿಯಿಂದ ಹೊರಕ್ಕೆ ಜಿಗಿಯಿತು. ಹಾಗಾಗಿ, ನಿಂತಿದ್ದ ವಾಹನ ಮುನ್ನುಗ್ಗಿ ಅಪಘಾತ ಸಂಭವಿಸಿತು ಎಂದು ಹೇಳಿದ್ದಳಂತೆ.

ಸದ್ಯ ಮಹಿಳೆಯನ್ನ ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ