AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ […]

‘4 ಜನರ ಮೇಲೆ ಕಾರ್​ ಹತ್ತಿಸಿದ್ದು ನಾನಲ್ಲ, ನನ್ನ ನಾಯಿ’?!
KUSHAL V
|

Updated on: Aug 02, 2020 | 3:36 PM

Share

ದೆಹಲಿ: ಐಸ್​ಕ್ರೀಮ್​ ತಿನ್ನಲು ತನ್ನ ಮುದ್ದಿನ ಸಾಕು ನಾಯಿಯೊಂದಿಗೆ ಕಾರ್​ನಲ್ಲಿ ಹೋದ ಫ್ಯಾಷನ್​ ಡಿಸೈನರ್ ನಾಲ್ಕು ಜನರ ಮೇಲೆ ಕಾರ್​ ಹತ್ತಿಸಿರುವ ಘಟನೆ ದೆಹಲಿಯ ಅಮರ್​ ಕಾಲೋನಿಯಲ್ಲಿ ಕಳೆದ ಶುಕ್ರವಾರ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಐಸ್​ಕ್ರೀಮ್​ ತಿನ್ನಲು ಅಂಗಡಿಗೆ ತನ್ನ BMW ಕಾರ್​ನಲ್ಲಿ ಬಂದಿದ್ದ 29 ವರ್ಷದ ಫ್ಯಾಷನ್​ ಡಿಸೈನರ್ ಕಾರಿನಲ್ಲಿ ಕೂತು ಐಸ್​ಕ್ರೀಮ್ ಸವಿಯುತ್ತಿದ್ದಳಂತೆ. ಇದೇ ವೇಳೆ, ಇದಕ್ಕಿದ್ದಂತೆ ಮುನ್ನುಗ್ಗಿದ ಕಾರು ಅಂಗಡಿಗೆ ಡಿಕ್ಕಿ ಹೊಡೆಯಿತು. ಜೊತೆಗೆ, ಅಲ್ಲೇ ನಿಂತಿದ್ದ ನಾಲ್ವರು ಗ್ರಾಹಕರ ಮೇಲೆ ವಾಹನ ನುಗ್ಗಿದೆ. ಅದೃಷ್ಟವಶಾತ್​ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು ಕಾಲಿಗೆ ಮಾತ್ರ ಗಾಯಗಳಾಗಿವೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನ ವಶಕ್ಕೆ ಪಡೆದು ಕೇಸ್​ ದಾಖಲಿಸಿದರು. ಅಚ್ಚರಿಯ ಸಂಗತಿಯೆಂದರೆ, ಮಹಿಳೆಯ ವಿಚಾರಣೆ ವೇಳೆ ನಾನು ಕಾರ್​ನಲ್ಲಿ ಕೂತು ಐಸ್​ಕ್ರೀಮ್ ತಿನ್ನುತ್ತಿದ್ದೆ. ಇದೇ ವೇಳೆ ನನ್ನ ನಾಯಿ ಗೇರ್​ ಮೇಲೆ ಕಾಲಿಟ್ಟು ಕಿಟಕಿಯಿಂದ ಹೊರಕ್ಕೆ ಜಿಗಿಯಿತು. ಹಾಗಾಗಿ, ನಿಂತಿದ್ದ ವಾಹನ ಮುನ್ನುಗ್ಗಿ ಅಪಘಾತ ಸಂಭವಿಸಿತು ಎಂದು ಹೇಳಿದ್ದಳಂತೆ.

ಸದ್ಯ ಮಹಿಳೆಯನ್ನ ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?