AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 15, 2020 | 10:17 AM

Share

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ