AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 15, 2020 | 10:17 AM

Share

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !