AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 15, 2020 | 10:17 AM

Share

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್