AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 15, 2020 | 10:17 AM

Share

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ