AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 15, 2020 | 10:17 AM

Share

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು