AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ. ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು […]

ಮತ್ತೊಂದು ಸೆಲ್ಫಿ ದುರಂತ: ಯುವ ಇಂಜಿನಿಯರ್ ಸಾವು
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Sep 15, 2020 | 10:17 AM

ಮತ್ತೊಂದು ಸೆಲ್ಫಿ ದುರಂತ ಸಂಭವಿಸಿದೆ. ಇದೂ ನಿಜಕ್ಕೂ ಸೆಲ್ಫಿ ದುರಂತವೇ ಸರಿ. ಏಕೆಂದ್ರೆ ಇದು ಸ್ವಯಂಕೃತಾಪರಾಧ! ಇಂಜಿನಿಯರುಗಳ ದಿನದಂದೇ ಸೆಲ್ಫಿ ತೆಗೆದುಕೊಳ್ಳಲು ಹೋದ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಬೇಕಿದೆ.

ಏನಾಯಿತೆಂದ್ರೆ ಒಡಿಶಾದ ಭಾರೀ ನೀರಾವರಿ ಯೋಜನೆ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಕುಂದನ್ ಎಂಬ ಯುವ ಇಂಜಿನಿಯರ್, ಮೊನ್ನೆ ಭಾನುವಾರ ಸಂಜೆ ತನ್ನಿಬ್ಬರು ಸಹೋದ್ಯೋಗಿಗಳ ಜೊತೆ ಸಾಲುಂಕಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಝರ್ ಅಣೆಕಟ್ಟೆ ಪ್ರದೇಶಕ್ಕೆ ತೆರಳಿದ್ದ. ಆ ವೇಳೆ ಡ್ಯಾಮ್ ಬಳಿ ಮೂವರೂ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳಲು ಹವಣಿಸಿದ್ದಾರೆ. ಅದು ಹೇಗೋ ಮುಕುಂದನ್ ಕೈಯಲ್ಲಿದ್ದ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟಿದೆ. ಅಯ್ಯೋ ಮೊಬೈಲ್ ಹೋಯ್ತಲ್ಲಾ ಅಂತಾ 22 ವರ್ಷದ ಮುಕುಂದನ್, ಹಿಂದೆಮುಂದೆ ನೋಡದೆ ನೀರಿಗೆ ಧುಮುಕಿದ್ದಾನೆ.

ಅಯ್ಯೋ ಮುಕುಂದನ್ ನೀರಲ್ಲಿ ಧುಮಿಕಿದನಲ್ಲಾ ಅಂತಾ ಅವನ ತ್ತೊಬ್ಬ ಸಹೋದ್ಯೋಗಿಯೂ ನೀರಿಗೆ ಬಿದ್ದಿದ್ದಾನೆ. ಸ್ಥಳದಲ್ಲೇ ಇದ್ದ ಮೀನುಗಾರರು ಈತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದ್ರೆ ಮುಕುಂದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ