AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ ಮಾಡಿರಲಿಲ್ಲ.

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು
ಬಾಲಕಿImage Credit source: NDTV
ನಯನಾ ರಾಜೀವ್
|

Updated on: Mar 24, 2026 | 2:33 PM

Share

ಮುಂಬೈ, ಮಾರ್ಚ್​ 24: ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು.

ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ ಮಾಡಿರಲಿಲ್ಲ.

ಆದರೆ ಕೆಲವು ದಿನಗಳ ಹಿಂದೆ ಕಶಿಶ್ ಆರೋಗ್ಯ ಹದಗೆಟ್ಟಿತ್ತು, ಊಟ ಮಾಡುವುದನ್ನು, ಕುಡಿಯುವುದನ್ನು ಕೂಡ ಬಿಟ್ಟಿದ್ದಳು, ಕಣ್ಣುಗಳು ಕೆಂಪಾಗಿದ್ದವು. ಆಕೆಯ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆಕೆಯ ಕುಟುಂಬವು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಕಸ್ತೂರಬಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಸೋಮವಾರ(ಮಾರ್ಚ್​ 23)ರಂದು ಆಕೆ ಕೊನೆಯುಸಿರೆಳೆದಿದ್ದಾಳೆ.

ಮತ್ತಷ್ಟು ಓದಿ: ನಾಯಿ ಕಡಿತ: ರೇಬಿಸ್​ ರೋಗದಿಂದ ಬೆಂಗಳೂರಿನಲ್ಲಿ 17 ಜನರ ಸಾವು

ಆಕೆಯ ಸಾವಿನ ಬಳಿಕ ಪುರಸಭೆಯು ಅವರ ಕುಟುಂಬ ಸದಸ್ಯರು ಮತ್ತು ಅವರೊಂದಿಗೆ ಸಂಪರ್ಕಕ್ಕೆ ಬಂದ ನೆರೆಹೊರೆಯವರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ನಾಯಿ ಅಥವಾ ಬೆಕ್ಕುಗಳಿಂದ ಕಚ್ಚುವಿಕೆ ಅಥವಾ ಸಣ್ಣ ಗೀರುಗಳನ್ನು ಸಹ ಜನರು ನಿರ್ಲಕ್ಷಿಸಬಾರದು ಮತ್ತು ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​