AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ
ಕೊವ್ಯಾಕ್ಸಿನ್​ ಸ್ವೀಕರಿಸಿದ ಪೂಜಾ ಮಕ್ಕರ್
Skanda
| Edited By: |

Updated on: Jan 05, 2021 | 3:39 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಕುರಿತು ವಿವಾದಗಳು ಎದ್ದಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತೆಯೊಬ್ಬರು ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದಾರೆ. ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಗುತ್ತಿರುವಂತೆಯೇ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ, ಅದೆಲ್ಲವಕ್ಕೂ ಲಸಿಕೆ ಪಡೆಯುವ ಮೂಲಕ ಉತ್ತರ ನೀಡಿರುವ ಪೂಜಾ ಮಕ್ಕರ್, ಲಸಿಕೆ ತೆಗೆದುಕೊಂಡು 20 ಗಂಟೆಗಳಾದರೂ ಸಮಸ್ಯೆ ಉಂಟಾಗಿಲ್ಲ. ನಾನು ಸಂಪೂರ್ಣ ಕ್ಷೇಮವಾಗಿದ್ದೇನೆ. ಲಸಿಕೆ ಹಾಗೂ ಸರ್ಕಾರದ ಮೇಲೆ ಭರವಸೆ ಇಟ್ಟು ಮುಂದೆ ಬನ್ನಿ ಎಂದು ಕರೆ ನಿಡಿದ್ದಾರೆ.

ದೆಹಲಿಯ AIIMS ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಕೊರೊನಾ ಲಸಿಕೆ ಸ್ವೀಕರಿಸಿದ್ದ ಪೂಜಾ ಮಕ್ಕರ್ ಕೊವಿಡ್​ ಆರಂಭವಾದಾಗಿನಿಂದ ತನ್ನ ಸುದ್ದಿ ವಾಹಿನಿಗಾಗಿ ಕೊರೊನಾ ವೈರಾಣು ಕುರಿತು ನಿರಂತರ ವರದಿ ಮಾಡಿದ್ದರು. ಇದೀಗ ಹತ್ತು ಹಲವು ವದಂತಿಗಳ ನಡುವೆಯೂ ಕೊವ್ಯಾಕ್ಸಿನ್ ಲಸಿಕೆ ಸ್ವೀಕರಿಸಿರುವ ಪೂಜಾ, ಲಸಿಕೆ ಕುರಿತು ಸಂದೇಹ ಬೇಡ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ