AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ
ಕೊವ್ಯಾಕ್ಸಿನ್​ ಸ್ವೀಕರಿಸಿದ ಪೂಜಾ ಮಕ್ಕರ್
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 05, 2021 | 3:39 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಕುರಿತು ವಿವಾದಗಳು ಎದ್ದಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತೆಯೊಬ್ಬರು ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದಾರೆ. ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಗುತ್ತಿರುವಂತೆಯೇ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ, ಅದೆಲ್ಲವಕ್ಕೂ ಲಸಿಕೆ ಪಡೆಯುವ ಮೂಲಕ ಉತ್ತರ ನೀಡಿರುವ ಪೂಜಾ ಮಕ್ಕರ್, ಲಸಿಕೆ ತೆಗೆದುಕೊಂಡು 20 ಗಂಟೆಗಳಾದರೂ ಸಮಸ್ಯೆ ಉಂಟಾಗಿಲ್ಲ. ನಾನು ಸಂಪೂರ್ಣ ಕ್ಷೇಮವಾಗಿದ್ದೇನೆ. ಲಸಿಕೆ ಹಾಗೂ ಸರ್ಕಾರದ ಮೇಲೆ ಭರವಸೆ ಇಟ್ಟು ಮುಂದೆ ಬನ್ನಿ ಎಂದು ಕರೆ ನಿಡಿದ್ದಾರೆ.

ದೆಹಲಿಯ AIIMS ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಕೊರೊನಾ ಲಸಿಕೆ ಸ್ವೀಕರಿಸಿದ್ದ ಪೂಜಾ ಮಕ್ಕರ್ ಕೊವಿಡ್​ ಆರಂಭವಾದಾಗಿನಿಂದ ತನ್ನ ಸುದ್ದಿ ವಾಹಿನಿಗಾಗಿ ಕೊರೊನಾ ವೈರಾಣು ಕುರಿತು ನಿರಂತರ ವರದಿ ಮಾಡಿದ್ದರು. ಇದೀಗ ಹತ್ತು ಹಲವು ವದಂತಿಗಳ ನಡುವೆಯೂ ಕೊವ್ಯಾಕ್ಸಿನ್ ಲಸಿಕೆ ಸ್ವೀಕರಿಸಿರುವ ಪೂಜಾ, ಲಸಿಕೆ ಕುರಿತು ಸಂದೇಹ ಬೇಡ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್