AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ
ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.
ಆಯೇಷಾ ಬಾನು
|

Updated on:Feb 15, 2021 | 11:23 AM

Share

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಭಾನುವಾರ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ. ಈ ಅಪಘಾತ ಕಿಂಗಾಂವ್ ಗ್ರಾಮದ ಬಳಿಯ ದೇವಾಲಯದ ಮುಂದೆ ನಿನ್ನೆ ತಡ ರಾತ್ರಿ ಸಂಭವಿಸಿದ್ದು ಪಪಾಯ ತುಂಬಿದ ಲಾರಿ ಪಲ್ಟಿಯಾಗಿದೆ.

ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್‌ನ ಕಾರ್ಮಿಕರು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇವರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಜಲ್‌ಗಾಂವ್ ಬಳಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು ಮೃತ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Jalgaon Road Accident

ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Raj Kundra Audi Car: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಕಾರು ಹಿಟ್ ಅಂಡ್​ ರನ್ ಅಪಘಾತಕ್ಕೆ ತುತ್ತು

Published On - 8:46 am, Mon, 15 February 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?