AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ
ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.
ಆಯೇಷಾ ಬಾನು
ಆಯೇಷಾ ಬಾನು|

Updated on:Feb 15, 2021 | 11:23 AM

Share

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಭಾನುವಾರ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ. ಈ ಅಪಘಾತ ಕಿಂಗಾಂವ್ ಗ್ರಾಮದ ಬಳಿಯ ದೇವಾಲಯದ ಮುಂದೆ ನಿನ್ನೆ ತಡ ರಾತ್ರಿ ಸಂಭವಿಸಿದ್ದು ಪಪಾಯ ತುಂಬಿದ ಲಾರಿ ಪಲ್ಟಿಯಾಗಿದೆ.

ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್‌ನ ಕಾರ್ಮಿಕರು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇವರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಜಲ್‌ಗಾಂವ್ ಬಳಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು ಮೃತ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Jalgaon Road Accident

ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Raj Kundra Audi Car: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಕಾರು ಹಿಟ್ ಅಂಡ್​ ರನ್ ಅಪಘಾತಕ್ಕೆ ತುತ್ತು

Published On - 8:46 am, Mon, 15 February 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್