AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ
ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.
ಆಯೇಷಾ ಬಾನು
|

Updated on:Feb 15, 2021 | 11:23 AM

Share

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಭಾನುವಾರ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ. ಈ ಅಪಘಾತ ಕಿಂಗಾಂವ್ ಗ್ರಾಮದ ಬಳಿಯ ದೇವಾಲಯದ ಮುಂದೆ ನಿನ್ನೆ ತಡ ರಾತ್ರಿ ಸಂಭವಿಸಿದ್ದು ಪಪಾಯ ತುಂಬಿದ ಲಾರಿ ಪಲ್ಟಿಯಾಗಿದೆ.

ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್‌ನ ಕಾರ್ಮಿಕರು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇವರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಜಲ್‌ಗಾಂವ್ ಬಳಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು ಮೃತ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Jalgaon Road Accident

ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Raj Kundra Audi Car: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಕಾರು ಹಿಟ್ ಅಂಡ್​ ರನ್ ಅಪಘಾತಕ್ಕೆ ತುತ್ತು

Published On - 8:46 am, Mon, 15 February 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!