AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ.

Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ
ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.
ಆಯೇಷಾ ಬಾನು
|

Updated on:Feb 15, 2021 | 11:23 AM

Share

ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದು ಐವರಿಗೆ ಗಾಯಗಳಾಗಿರುವ ಭೀಕರ ಅಪಘಾತ ಭಾನುವಾರ ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯ ಕಿಂಗಾಂವ್ ಗ್ರಾಮದ ಬಳಿ ಸಂಭವಿಸಿದೆ. ಈ ಅಪಘಾತ ಕಿಂಗಾಂವ್ ಗ್ರಾಮದ ಬಳಿಯ ದೇವಾಲಯದ ಮುಂದೆ ನಿನ್ನೆ ತಡ ರಾತ್ರಿ ಸಂಭವಿಸಿದ್ದು ಪಪಾಯ ತುಂಬಿದ ಲಾರಿ ಪಲ್ಟಿಯಾಗಿದೆ.

ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್‌ನ ಕಾರ್ಮಿಕರು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇವರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಜಲ್‌ಗಾಂವ್ ಬಳಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು ಮೃತ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Jalgaon Road Accident

ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Raj Kundra Audi Car: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಕಾರು ಹಿಟ್ ಅಂಡ್​ ರನ್ ಅಪಘಾತಕ್ಕೆ ತುತ್ತು

Published On - 8:46 am, Mon, 15 February 21

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ