AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ […]

ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!
ಸಾಧು ಶ್ರೀನಾಥ್​
|

Updated on: Apr 27, 2020 | 10:45 AM

Share

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ.

ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಕೆಲ ರಾಜ್ಯಗಳು ಮನವಿ ಮಾಡಿರೋದನ್ನು ನೋಡಿದ್ರೆ ಲಾಕ್​ಡೌನ್ ಎರಡು ವಾರಗಳ ಮಟ್ಟಿಗಾದ್ರೂ ಮುಂದುವರಿಸಿದ್ರೂ ಅಚ್ಚರಿ ಇಲ್ಲ.

ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿ ಇಂದಿಗೆ 11 ದಿನಗಳಾಗಿವೆ. ಆದ್ರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿಗೆ ಮಹಾಮಾರಿ ಅಟ್ಯಾಕ್ ಮಾಡಿದೆ. 826 ಮಂದಿಯನ್ನು ಡ್ರ್ಯಾಗನ್ ವೈರಸ್ ಬಲಿ ಪಡೆದಿದೆ. ಹೆಮ್ಮಾರಿ ಕೊರೊನಾ ತನ್ನ ಬಾಹುವನ್ನು ಕ್ಷಣಕ್ಷಣಕ್ಕೂ ಚಾಚುತ್ತಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ