AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ […]

ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!
ಸಾಧು ಶ್ರೀನಾಥ್​
|

Updated on: Apr 27, 2020 | 10:45 AM

Share

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ.

ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಕೆಲ ರಾಜ್ಯಗಳು ಮನವಿ ಮಾಡಿರೋದನ್ನು ನೋಡಿದ್ರೆ ಲಾಕ್​ಡೌನ್ ಎರಡು ವಾರಗಳ ಮಟ್ಟಿಗಾದ್ರೂ ಮುಂದುವರಿಸಿದ್ರೂ ಅಚ್ಚರಿ ಇಲ್ಲ.

ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿ ಇಂದಿಗೆ 11 ದಿನಗಳಾಗಿವೆ. ಆದ್ರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿಗೆ ಮಹಾಮಾರಿ ಅಟ್ಯಾಕ್ ಮಾಡಿದೆ. 826 ಮಂದಿಯನ್ನು ಡ್ರ್ಯಾಗನ್ ವೈರಸ್ ಬಲಿ ಪಡೆದಿದೆ. ಹೆಮ್ಮಾರಿ ಕೊರೊನಾ ತನ್ನ ಬಾಹುವನ್ನು ಕ್ಷಣಕ್ಷಣಕ್ಕೂ ಚಾಚುತ್ತಿದೆ.

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ