AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರ ಮಧ್ಯೆ‌ ಘರ್ಷಣೆ.. ಓರ್ವ ಯೋಧನ ಸಾವು, ಇಬ್ಬರಿಗೆ ಗಾಯ

ಕ್ಷುಲ್ಲಕ ಕಾರಣಕ್ಕೆ ಕ್ಯಾಂಪ್​ನಲ್ಲಿ ಮೂವರು ಯೋಧನ ನಡುವೆ ಜಗಳ ಉಂಟಾಗಿದೆ. ಆ ಗಲಾಟೆ ತಾರಕ್ಕೇರಿದ್ದು ಮೂವರು ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ. ಘರ್ಷಣೆಯಲ್ಲಿ ಯೋಧ ಪ್ರಮೋದ್​ ಕುಮಾರ್​ ಮೃತಪಟ್ಟಿದ್ದು ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳು ಯೋಧರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಯೋಧರ ಮಧ್ಯೆ‌ ಘರ್ಷಣೆ.. ಓರ್ವ ಯೋಧನ ಸಾವು, ಇಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 29, 2021 | 3:34 PM

Share

ಛತ್ತೀಸ್​​ಗಢ​​: ಯೋಧರ ಮಧ್ಯೆ‌ ಘರ್ಷಣೆ ಉಂಟಾಗಿ ಓರ್ವ ಮೃತಪಟ್ಟಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಛತ್ತೀಸ್​​ಗಢದ ಬಸ್ತಾರ್​ ಜಿಲ್ಲೆಯಲ್ಲಿ ನಡೆದಿದೆ. ಕ್ಯಾಂಪ್​ನಲ್ಲಿ ಒಬ್ಬರ ಮೇಲೊಬ್ಬರು ಪರಸ್ಪರ ಗುಂಡು ಹಾರಿಸಿಕೊಂಡು ಯೋಧರು ಘರ್ಷಣೆ ಮಾಡಿಕೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕ್ಯಾಂಪ್​ನಲ್ಲಿ ಮೂವರು ಯೋಧನ ನಡುವೆ ಜಗಳ ಉಂಟಾಗಿದೆ. ಆ ಗಲಾಟೆ ತಾರಕ್ಕೇರಿದ್ದು ಮೂವರು ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ. ಘರ್ಷಣೆಯಲ್ಲಿ ಯೋಧ ಪ್ರಮೋದ್​ ಕುಮಾರ್​ ಮೃತಪಟ್ಟಿದ್ದು ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳು ಯೋಧರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ತರ‌ಜಿಲ್ಲಾ ಕೇಷಕಾಲ್ 241 CRPF ಬೆಟಾಲಿಯನ್​ಗೆ ಸೇರಿದ ಯೋಧರು, ಇನ್ನು ಘಟನೆ ವೇಳೆ ಗುಂಡು ಹಾರಿಸಿದ್ದು ಗಿರೀಶ್ ಕುಮಾರ್ ಎಂದು ತಿಳಿದು ಬಂದಿದ್ದು ಆತನನ್ನು ಬಂಧಿಸಲಾಗಿದೆ. ಘಟನೆ ನಂತರ ಕ್ಯಾಂಪ್​ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಒಂದೇ ಜೀವನ-ಮೂರು ಬದುಕು! ಈ ‘‘ಕೃಷಿ ಯೋಧ’’ನ ಸಾಧನೆ ಎಲ್ಲರಿಗೂ ಮಾದರಿ..

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ