AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 20, 2021 | 2:16 PM

Share

ಇಡುಕ್ಕಿ: ಟಿವಿ ನೋಡುವ ವಿಷಯದಲ್ಲಿ ತನ್ನ ಸಹೋದರಿಯೊಂದಿಗೆ ವಾಗ್ವಾದ ನಡೆದ ನಂತರ ಕೇರಳದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ಇಡುಕ್ಕಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. 11 ವರ್ಷದ ಬಾಲಕಿ ಇಡುಕ್ಕಿಯ ಮನಕ್ಕಾಡ್‌ನಲ್ಲಿರುವ ತನ್ನ ಮನೆಯೊಳಗಿನ ಕಿಟಕಿ ಗ್ರಿಲ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ.

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  ಸ್ವಲ್ಪ ಹೊತ್ತಿನ ನಂತರ ಆಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಆಕೆಯ ಅಜ್ಜಿ ನೋಡಿದ್ದಾರೆ .

ಆರಂಭಿಕ ತನಿಖೆಯ ಪ್ರಕಾರ 6 ನೇ ತರಗತಿಯ 11 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಕ್ರೀದ್ ಪ್ರಯುಕ್ತ ಲಾಕ್​ಡೌನ್ ಸಡಿಲಿಸಿದ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!