AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 20, 2021 | 2:16 PM

Share

ಇಡುಕ್ಕಿ: ಟಿವಿ ನೋಡುವ ವಿಷಯದಲ್ಲಿ ತನ್ನ ಸಹೋದರಿಯೊಂದಿಗೆ ವಾಗ್ವಾದ ನಡೆದ ನಂತರ ಕೇರಳದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ಇಡುಕ್ಕಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. 11 ವರ್ಷದ ಬಾಲಕಿ ಇಡುಕ್ಕಿಯ ಮನಕ್ಕಾಡ್‌ನಲ್ಲಿರುವ ತನ್ನ ಮನೆಯೊಳಗಿನ ಕಿಟಕಿ ಗ್ರಿಲ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ.

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  ಸ್ವಲ್ಪ ಹೊತ್ತಿನ ನಂತರ ಆಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಆಕೆಯ ಅಜ್ಜಿ ನೋಡಿದ್ದಾರೆ .

ಆರಂಭಿಕ ತನಿಖೆಯ ಪ್ರಕಾರ 6 ನೇ ತರಗತಿಯ 11 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಕ್ರೀದ್ ಪ್ರಯುಕ್ತ ಲಾಕ್​ಡೌನ್ ಸಡಿಲಿಸಿದ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!