AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

ಟಿವಿ ವಿಷಯದಲ್ಲಿ ಸಹೋದರಿಯರ ನಡುವೆ ವಾಗ್ವಾದ; ಕೇರಳದಲ್ಲಿ 11ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 20, 2021 | 2:16 PM

Share

ಇಡುಕ್ಕಿ: ಟಿವಿ ನೋಡುವ ವಿಷಯದಲ್ಲಿ ತನ್ನ ಸಹೋದರಿಯೊಂದಿಗೆ ವಾಗ್ವಾದ ನಡೆದ ನಂತರ ಕೇರಳದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ಇಡುಕ್ಕಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. 11 ವರ್ಷದ ಬಾಲಕಿ ಇಡುಕ್ಕಿಯ ಮನಕ್ಕಾಡ್‌ನಲ್ಲಿರುವ ತನ್ನ ಮನೆಯೊಳಗಿನ ಕಿಟಕಿ ಗ್ರಿಲ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ.

ಸೋಮವಾರ ಪೋಷಕರು ಹೊರಗೆ ಹೋಗಿದ್ದಾಗ ಬಾಲಕಿ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ  ಟಿವಿ ವೀಕ್ಷಿಸುತ್ತಿದ್ದರು. ಈ ನಡುವೆ ವಾಗ್ವಾದ ನಡೆದಿದ್ದು ನಂತರ 11 ವರ್ಷದ ಬಾಲಕಿ ಕೋಣೆಗಯೊಳಗೆ ಹೋಗಿ ಬೀಗ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  ಸ್ವಲ್ಪ ಹೊತ್ತಿನ ನಂತರ ಆಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಆಕೆಯ ಅಜ್ಜಿ ನೋಡಿದ್ದಾರೆ .

ಆರಂಭಿಕ ತನಿಖೆಯ ಪ್ರಕಾರ 6 ನೇ ತರಗತಿಯ 11 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಕ್ರೀದ್ ಪ್ರಯುಕ್ತ ಲಾಕ್​ಡೌನ್ ಸಡಿಲಿಸಿದ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್