AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರಿಗೆ ವರ್ಷದಲ್ಲಿ 125 ದಿನ ಕೆಲಸ ಪಕ್ಕಾ! ಗರೀಬ್ ರೋಜಗಾರ್‌ ಘೋಷಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೆಲ ನೂತನ ಯೋಜನೆಗಳನ್ನ ಪ್ರಕಟಿಸಿದ್ದಾರೆ. ಆರು ರಾಜ್ಯಗಳ 116 ಜಿಲ್ಲೆಗೆ ಗರೀಬ್‌ ಕಲ್ಯಾಣ್‌ ಯೋಜನೆ ಈ ಘೋಷಣೆಯನ್ವಯ ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ನೆರವಾಗುವಂತೆ ಗರೀಬ್ ಕಲ್ಯಾಣ್​ ರೋಜ್​ಗಾರ್ ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ಜೂನ್‌ 20 ರಂದು ಬಿಹಾರದ ಕಗಾರಿಯಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ವರ್ಷಕ್ಕೆ ಕನಿಷ್ಟ 125 ದಿನಗಳ ಕೆಲಸ ಪಕ್ಕಾ […]

ವಲಸೆ ಕಾರ್ಮಿಕರಿಗೆ ವರ್ಷದಲ್ಲಿ 125 ದಿನ ಕೆಲಸ ಪಕ್ಕಾ! ಗರೀಬ್ ರೋಜಗಾರ್‌ ಘೋಷಣೆ
Guru
Guru| Edited By: ಸಾಧು ಶ್ರೀನಾಥ್​|

Updated on: Jun 18, 2020 | 4:44 PM

Share

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೆಲ ನೂತನ ಯೋಜನೆಗಳನ್ನ ಪ್ರಕಟಿಸಿದ್ದಾರೆ.

ಆರು ರಾಜ್ಯಗಳ 116 ಜಿಲ್ಲೆಗೆ ಗರೀಬ್‌ ಕಲ್ಯಾಣ್‌ ಯೋಜನೆ ಈ ಘೋಷಣೆಯನ್ವಯ ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ನೆರವಾಗುವಂತೆ ಗರೀಬ್ ಕಲ್ಯಾಣ್​ ರೋಜ್​ಗಾರ್ ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ಜೂನ್‌ 20 ರಂದು ಬಿಹಾರದ ಕಗಾರಿಯಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ವರ್ಷಕ್ಕೆ ಕನಿಷ್ಟ 125 ದಿನಗಳ ಕೆಲಸ ಪಕ್ಕಾ ಈ ಗರೀಬ್‌ ಕಲ್ಯಾಣ್‌ ರೋಜಗಾರ್‌ ಯೋಜನೆಯಿಂದ ಬಡ ವಲಸೆ ಕಾರ್ಮಿಕರಿಗೆ ವರ್ಷದಲ್ಲಿ ಕನಿಷ್ಟ 125 ದಿನಗಳ ಕಾಲ ಕೆಲಸ ಸಿಗಲಿದೆ. ಕೊರೊನಾ ಸಂಕಷ್ಟದಿಂದ ತಮ್ಮ ರಾಜ್ಯಗಳಿಗೆ ವಾಪಸಾಗಿರುವ ವಲಸೆ ಕಾರ್ಮಿಕರಿಗೆ ಗ್ರಾಮ ಸಡಕ್ ಯೋಜನೆಯಲ್ಲಿ ಉದ್ಯೋಗ ನೀಡಲಾಗುವುದು.

ಇದಕ್ಕಾಗಿ 50ಸಾವಿರ ಕೋಟಿ ರೂಪಾಯಿಗಳನ್ನ ತೆಗೆದಿರಿಸಲಾಗಿದೆ. ಇದರಲ್ಲಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ ಸರ್ಕಾರ 25 ಕೆಲಸಗಳಿಗೆ ಈ ಹಣ ಮೀಸಲಿಡಲಾಗಿದೆ.

ಆದ್ರೆ ಈ ಯೋಜನೆ ದೇಶದ ಆಯ್ದ ಆರು ರಾಜ್ಯಗಳ 116 ಜಿಲ್ಲೆಗಳ ಜನರಿಗೆ ಮಾತ್ರ ಲಭ್ಯವಿದೆ. ಇನ್ನುಳಿದ ರಾಜ್ಯಗಳಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!