AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನೆಯಲ್ಲಿ ರುಚಿ ರುಚಿ ಚಹಾ ಸವಿದ ಕೇಂದ್ರ ಸಚಿವೆಯರು

ಸ್ಮೃತಿ ಇರಾನಿ, ಮೀನಾಕ್ಷಿ ಲೇಖಿ, ಸಾಧ್ವಿ ನಿರಂಜನ್ ಜ್ಯೋತಿ, ಅನುಪ್ರಿಯಾ ಪಟೇಲ್, ರೇಣುಕಾ ಸಿಂಗ್, ಪ್ರತಿಮಾ ಭೋಮುಲ್, ಭಾರತಿ ಪವಾರ್, ಶೋಭಾ ಕರಂದ್ಲಾಜೆ, ದರ್ಶನಾ ಜರ್ದೋಶ್ ಮುಂತಾದವರು ಚಹಾಕೂಟದಲ್ಲಿ ಭಾಗವಹಿಸಿದ್ದರು. ಇವರೆಲ್ಲರಿಗೂ ಚಹಾಕೂಟಕ್ಕೆ ಆಮಂತ್ರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಖತ್ ಫೋಟೊಶೂಟ್ ಸಹ ಮಾಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನೆಯಲ್ಲಿ ರುಚಿ ರುಚಿ ಚಹಾ ಸವಿದ ಕೇಂದ್ರ ಸಚಿವೆಯರು
ಕೇಂದ್ರ ಸಂಪುಟದ ಮಹಿಳಾ ಸಚಿವೆಯರು
Follow us
TV9 Web
| Updated By: guruganesh bhat

Updated on: Jul 11, 2021 | 9:39 PM

ಮೊನ್ನೆ ಮೊನ್ನೆಯಷ್ಟೇ ವಿಸ್ತರಿಸಲ್ಪಟ್ಟ ಕೇಂದ್ರ ಸಚಿವ ಸಂಪುಟದಲ್ಲಿ ಈಗ ಮಹಿಳೆಯರ ದರ್ಬಾರ್ ಎಂದಿಗಿಂತ ಸ್ವಲ್ಪ ಹೆಚ್ಚೇ ಇದೆ. ಈ ಎಲ್ಲ ಮಹಿಳೆಯರು ಒಂದೆಡೆ ಸೇರಿ ಚಹಾ ಪಾರ್ಟಿ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿನ ತಮ್ಮ ಸಹೋದ್ಯೋಗಿ ಗೆಳತಿಯರನ್ನು ಮನೆಗೆ ಆಮಂತ್ರಿಸಿ ರುಚಿ ರುಚಿ ಚಹಾ ಸೇವಿಸುತ್ತ ಚರ್ಚಿಸಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಇದೇ 7ರಂದು ಹೊಸದಾಗಿ 7ಸಂಸದೆಯರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. 2019ರಲ್ಲಿ ಮೂವರು ಸಂಪುಟ ದರ್ಜೆಯ ಮತ್ತು ಮೂವರು ರಾಜ್ಯ ಖಾತೆಯ ಸಚಿವೆಯರಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಹೊಂದಿತ್ತು. ಆದರೆ ಈಗ ಈ ಸಂಖ್ಯೆ 11ಕ್ಕೇರಿದ್ದು, ಸಚಿವ ಸಂಪುಟದಲ್ಲಿ ಮಹಿಳೆಯರ ಬಲ ಹೆಚ್ಚಿದೆ.

ಸ್ಮೃತಿ ಇರಾನಿ, ಮೀನಾಕ್ಷಿ ಲೇಖಿ, ಸಾಧ್ವಿ ನಿರಂಜನ್ ಜ್ಯೋತಿ, ಅನುಪ್ರಿಯಾ ಪಟೇಲ್, ರೇಣುಕಾ ಸಿಂಗ್, ಪ್ರತಿಮಾ ಭೋಮುಲ್, ಭಾರತಿ ಪವಾರ್, ಶೋಭಾ ಕರಂದ್ಲಾಜೆ, ದರ್ಶನಾ ಜರ್ದೋಶ್ ಮುಂತಾದವರು ಚಹಾಕೂಟದಲ್ಲಿ ಭಾಗವಹಿಸಿದ್ದರು. ಇವರೆಲ್ಲರಿಗೂ ಚಹಾಕೂಟಕ್ಕೆ ಆಮಂತ್ರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಖತ್ ಫೋಟೊಶೂಟ್ ಸಹ ಮಾಡಿಸಿದ್ದಾರೆ.

ಇದನ್ನೂ ಓದಿ: 

Cabinet Reshuffle: ನರೇಂದ್ರ ಮೋದಿ ಸಚಿವ ಸಂಪುಟ ಸೇರಿದ ನೂತನ ಸಚಿವರ ಕಿರು ಪರಿಚಯ

Modi 2.0 ಗರಿಷ್ಠ ಸರ್ಕಾರ-ಗರಿಷ್ಠ ಆಳ್ವಿಕೆ ತಂತ್ರ; ವಿದ್ಯಾರ್ಹತೆಗೆೆ ತಕ್ಕಂತೆ ಖಾತೆ ಹಂಚಿಕೆ -ಇದು ಮೋದಿ ಸಂಪುಟ ಪುನರ್ ರಚನೆಯ ಮಂತ್ರ

(Finance Minister Nirmala Sitharaman hosts women minister at high tea at her residency)

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ