AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನೆಯಲ್ಲಿ ರುಚಿ ರುಚಿ ಚಹಾ ಸವಿದ ಕೇಂದ್ರ ಸಚಿವೆಯರು

ಸ್ಮೃತಿ ಇರಾನಿ, ಮೀನಾಕ್ಷಿ ಲೇಖಿ, ಸಾಧ್ವಿ ನಿರಂಜನ್ ಜ್ಯೋತಿ, ಅನುಪ್ರಿಯಾ ಪಟೇಲ್, ರೇಣುಕಾ ಸಿಂಗ್, ಪ್ರತಿಮಾ ಭೋಮುಲ್, ಭಾರತಿ ಪವಾರ್, ಶೋಭಾ ಕರಂದ್ಲಾಜೆ, ದರ್ಶನಾ ಜರ್ದೋಶ್ ಮುಂತಾದವರು ಚಹಾಕೂಟದಲ್ಲಿ ಭಾಗವಹಿಸಿದ್ದರು. ಇವರೆಲ್ಲರಿಗೂ ಚಹಾಕೂಟಕ್ಕೆ ಆಮಂತ್ರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಖತ್ ಫೋಟೊಶೂಟ್ ಸಹ ಮಾಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನೆಯಲ್ಲಿ ರುಚಿ ರುಚಿ ಚಹಾ ಸವಿದ ಕೇಂದ್ರ ಸಚಿವೆಯರು
ಕೇಂದ್ರ ಸಂಪುಟದ ಮಹಿಳಾ ಸಚಿವೆಯರು
TV9 Web
| Edited By: |

Updated on: Jul 11, 2021 | 9:39 PM

Share

ಮೊನ್ನೆ ಮೊನ್ನೆಯಷ್ಟೇ ವಿಸ್ತರಿಸಲ್ಪಟ್ಟ ಕೇಂದ್ರ ಸಚಿವ ಸಂಪುಟದಲ್ಲಿ ಈಗ ಮಹಿಳೆಯರ ದರ್ಬಾರ್ ಎಂದಿಗಿಂತ ಸ್ವಲ್ಪ ಹೆಚ್ಚೇ ಇದೆ. ಈ ಎಲ್ಲ ಮಹಿಳೆಯರು ಒಂದೆಡೆ ಸೇರಿ ಚಹಾ ಪಾರ್ಟಿ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿನ ತಮ್ಮ ಸಹೋದ್ಯೋಗಿ ಗೆಳತಿಯರನ್ನು ಮನೆಗೆ ಆಮಂತ್ರಿಸಿ ರುಚಿ ರುಚಿ ಚಹಾ ಸೇವಿಸುತ್ತ ಚರ್ಚಿಸಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಇದೇ 7ರಂದು ಹೊಸದಾಗಿ 7ಸಂಸದೆಯರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. 2019ರಲ್ಲಿ ಮೂವರು ಸಂಪುಟ ದರ್ಜೆಯ ಮತ್ತು ಮೂವರು ರಾಜ್ಯ ಖಾತೆಯ ಸಚಿವೆಯರಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಹೊಂದಿತ್ತು. ಆದರೆ ಈಗ ಈ ಸಂಖ್ಯೆ 11ಕ್ಕೇರಿದ್ದು, ಸಚಿವ ಸಂಪುಟದಲ್ಲಿ ಮಹಿಳೆಯರ ಬಲ ಹೆಚ್ಚಿದೆ.

ಸ್ಮೃತಿ ಇರಾನಿ, ಮೀನಾಕ್ಷಿ ಲೇಖಿ, ಸಾಧ್ವಿ ನಿರಂಜನ್ ಜ್ಯೋತಿ, ಅನುಪ್ರಿಯಾ ಪಟೇಲ್, ರೇಣುಕಾ ಸಿಂಗ್, ಪ್ರತಿಮಾ ಭೋಮುಲ್, ಭಾರತಿ ಪವಾರ್, ಶೋಭಾ ಕರಂದ್ಲಾಜೆ, ದರ್ಶನಾ ಜರ್ದೋಶ್ ಮುಂತಾದವರು ಚಹಾಕೂಟದಲ್ಲಿ ಭಾಗವಹಿಸಿದ್ದರು. ಇವರೆಲ್ಲರಿಗೂ ಚಹಾಕೂಟಕ್ಕೆ ಆಮಂತ್ರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಖತ್ ಫೋಟೊಶೂಟ್ ಸಹ ಮಾಡಿಸಿದ್ದಾರೆ.

ಇದನ್ನೂ ಓದಿ: 

Cabinet Reshuffle: ನರೇಂದ್ರ ಮೋದಿ ಸಚಿವ ಸಂಪುಟ ಸೇರಿದ ನೂತನ ಸಚಿವರ ಕಿರು ಪರಿಚಯ

Modi 2.0 ಗರಿಷ್ಠ ಸರ್ಕಾರ-ಗರಿಷ್ಠ ಆಳ್ವಿಕೆ ತಂತ್ರ; ವಿದ್ಯಾರ್ಹತೆಗೆೆ ತಕ್ಕಂತೆ ಖಾತೆ ಹಂಚಿಕೆ -ಇದು ಮೋದಿ ಸಂಪುಟ ಪುನರ್ ರಚನೆಯ ಮಂತ್ರ

(Finance Minister Nirmala Sitharaman hosts women minister at high tea at her residency)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ