AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಭಾರತದ ಆರ್ಥಿಕತೆಯು ಹೆಚ್ಚು ಸದೃಢವಾಗುತ್ತಿದೆ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್

ಸೋಮವಾರ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಬೆಲೆ ಏರಿಕೆ ಚರ್ಚೆಯಾಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.

Breaking ಭಾರತದ ಆರ್ಥಿಕತೆಯು ಹೆಚ್ಚು ಸದೃಢವಾಗುತ್ತಿದೆ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
TV9 Web
| Edited By: |

Updated on:Aug 01, 2022 | 8:33 PM

Share

ದೆಹಲಿ: ಬೆಲೆ ಏರಿಕೆ ಬಗ್ಗೆ (Price rise) ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಎರಡು ವಾರ ಲೋಕಸಭೆಯಲ್ಲಿ (Lok sabha) ಕಲಾಪ ಸರಿಯಾಗಿಯೇ ನಡೆದೇ ಇಲ್ಲ.ಸೋಮವಾರ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಬೆಲೆ ಏರಿಕೆ ಚರ್ಚೆಯಾಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ. ಚಿಲ್ಲರೆ ಹಣದುಬ್ಬರವನ್ನು ಶೇ.7ಕ್ಕೆ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ  ನಿರ್ಮಲಾ, ಭಾರತೀಯ ಆರ್ಥಿಕತೆಯು ಇನ್ನೂ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಭರವಸೆ ನೀಡಿದರು. ನಿರ್ಮಲಾ  ಸೀತಾರಾಮನ್ ತಮ್ಮ ಭಾಷಣದಲ್ಲಿ ಸರಕುಗಳ ಬೆಲೆ ಏರಿಕೆ ಕುರಿತು ಮಾತನಾಡುತ್ತಿದ್ದಂತೆ ಕಾಂಗ್ರೆಸ್ ಸಂಸದರು ಸಭಾತ್ಯಾಗ ಮಾಡಿದರು. ಭಾರತವು ಸ್ಥಗಿತ ಅಥವಾ ಆರ್ಥಿಕ ಹಿಂಜರಿತಕ್ಕೆ ಸಿಲುಕುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಸಚಿವೆ. ಬ್ಯಾಂಕ್‌ಗಳ ಒಟ್ಟು ಎನ್‌ಪಿಎಗಳು ಆರು ವರ್ಷಗಳ ಕನಿಷ್ಠ ಶೇ5.9 ಆಗಿದೆ. 2022 ರಲ್ಲಿ ಜಿಡಿಪಿ ಅನುಪಾತ ಶೇ56.21 ಕ್ಕೆ ಭಾರತದ ಸಾಲವು ಅನೇಕ ರಾಷ್ಟ್ರಗಳಿಗಿಂತ ಕಡಿಮೆಯಾಗಿದೆ.

ಜಿಎಸ್‌ಟಿ ಮತ್ತು ಮ್ಯಾಕ್ರೋ ಡೇಟಾವನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು, ಭಾರತದ ಆರ್ಥಿಕತೆಯು ಹೆಚ್ಚು ಸದೃಢವಾಗುತ್ತಿದೆ.”ಇಂದು ಬೆಳಿಗ್ಗೆ ನಾವು ಜುಲೈ ತಿಂಗಳ ಸಂಪೂರ್ಣ ಜಿಎಸ್‌ಟಿ ಸಂಗ್ರಹವನ್ನು ಘೋಷಿಸಿದ್ದೇವೆ. ಜುಲೈ 2022 ರಲ್ಲಿ, ಜಿಎಸ್‌ಟಿಯನ್ನು ಪರಿಚಯಿಸಿದ ನಂತರ ನಾವು ಎರಡನೇ ಅತ್ಯಧಿಕ ಮಟ್ಟವನ್ನು ಗಳಿಸಿದ್ದೇವೆ – ಇದು ರೂ 1.49 ಲಕ್ಷ ಕೋಟಿ. ಇದು ಸತತ ಐದನೇ ತಿಂಗಳಿನಲ್ಲಿ ರೂ. 1.4 ಲಕ್ಷ ಕೋಟಿಗಿಂತ  ಕ್ಕಿಂತ ಹೆಚ್ಚಿನ ಸಂಗ್ರಹವಾಗಿದೆ ಎಂದಿದ್ದಾರೆ.

ಈ ರೀತಿಯ ಸಾಂಕ್ರಾಮಿಕ ರೋಗವನ್ನು ನಾವು ಎಂದಿಗೂ ನೋಡಿಲ್ಲ. ನಮ್ಮ ಕ್ಷೇತ್ರಗಳಲ್ಲಿ ಜನರಿಗೆ ಹೆಚ್ಚುವರಿ ಸಹಾಯವನ್ನು ನೀಡಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಾವೆಲ್ಲರೂ ಪ್ರಯತ್ನಿಸುತ್ತಿದ್ದೇವೆ. ಪ್ರತಿಯೊಬ್ಬ ಸಂಸದರು ಮತ್ತು ರಾಜ್ಯ ಸರ್ಕಾರಗಳು ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ.ಇಲ್ಲದೇ ಇದ್ದಿದ್ದರೆ ಪ್ರಪಂಚದ ಇತರ ದೇಶಗಳಿಗೆ ಹೋಲಿಸಿದರೆ ಭಾರತ ಎಲ್ಲಿಯ ಇರುವುದಿಲ್ಲ ಎಂದು ಹೇಳಿದ್ದಾರೆ.

Published On - 7:09 pm, Mon, 1 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!