AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು

ಕೊವಿಡ್​ ನಿಯಮ ಉಲ್ಲಂಘಿಸಿದಕ್ಕಾಗಿ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು
ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್
TV9 Web
| Edited By: |

Updated on: Jun 04, 2021 | 1:51 PM

Share

ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊವಿಡ್​ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿದ್ದರು. ಸಮಾಜವಾದಿ ಪಕ್ಷದ ಅಭಿಯಾನಗೀತೆ ಸಮಾಜ್​ವಾದ್ ಕಾ ಜಾಂಡಾ ಫಿರ್​​ ಸೆ ಯುಪಿ ಮೆ ಲಹ್ರಾಯೆಂಗೆ ಬ್ಯಾಗ್ರೌಂಡ್​​ ಮ್ಯೂಸಿಕ್​ಗೆ ನೃತ್ಯ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಗೋಖರ್​ಪುರದ ಎಸ್​ಎಸ್​ಪಿ ದಿನೇಶ್​ ಕುಮಾರ್​ ಪಿ, ಕೊವಿಡ್​ ಸೋಂಕಿನ ನಿಯಂತ್ರಣಕ್ಕೆ ಇರುವ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾಯಕ ಶೈಲೇಂದ್ರ ಯಾದವ್​, ಸಂಘಟಕರು ಮತ್ತು ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೊವಿಡ್ ಶಿಷ್ಟಾಚಾರ ಉಲ್ಲಂಘನೆ: ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ!

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು