AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು

ಕೊವಿಡ್​ ನಿಯಮ ಉಲ್ಲಂಘಿಸಿದಕ್ಕಾಗಿ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು
ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್
TV9 Web
| Edited By: |

Updated on: Jun 04, 2021 | 1:51 PM

Share

ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊವಿಡ್​ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿದ್ದರು. ಸಮಾಜವಾದಿ ಪಕ್ಷದ ಅಭಿಯಾನಗೀತೆ ಸಮಾಜ್​ವಾದ್ ಕಾ ಜಾಂಡಾ ಫಿರ್​​ ಸೆ ಯುಪಿ ಮೆ ಲಹ್ರಾಯೆಂಗೆ ಬ್ಯಾಗ್ರೌಂಡ್​​ ಮ್ಯೂಸಿಕ್​ಗೆ ನೃತ್ಯ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಗೋಖರ್​ಪುರದ ಎಸ್​ಎಸ್​ಪಿ ದಿನೇಶ್​ ಕುಮಾರ್​ ಪಿ, ಕೊವಿಡ್​ ಸೋಂಕಿನ ನಿಯಂತ್ರಣಕ್ಕೆ ಇರುವ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾಯಕ ಶೈಲೇಂದ್ರ ಯಾದವ್​, ಸಂಘಟಕರು ಮತ್ತು ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೊವಿಡ್ ಶಿಷ್ಟಾಚಾರ ಉಲ್ಲಂಘನೆ: ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ!

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ