Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು

ಕೊವಿಡ್​ ನಿಯಮ ಉಲ್ಲಂಘಿಸಿದಕ್ಕಾಗಿ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು
ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್
Follow us
TV9 Web
| Updated By: shruti hegde

Updated on: Jun 04, 2021 | 1:51 PM

ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊವಿಡ್​ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿದ್ದರು. ಸಮಾಜವಾದಿ ಪಕ್ಷದ ಅಭಿಯಾನಗೀತೆ ಸಮಾಜ್​ವಾದ್ ಕಾ ಜಾಂಡಾ ಫಿರ್​​ ಸೆ ಯುಪಿ ಮೆ ಲಹ್ರಾಯೆಂಗೆ ಬ್ಯಾಗ್ರೌಂಡ್​​ ಮ್ಯೂಸಿಕ್​ಗೆ ನೃತ್ಯ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಗೋಖರ್​ಪುರದ ಎಸ್​ಎಸ್​ಪಿ ದಿನೇಶ್​ ಕುಮಾರ್​ ಪಿ, ಕೊವಿಡ್​ ಸೋಂಕಿನ ನಿಯಂತ್ರಣಕ್ಕೆ ಇರುವ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾಯಕ ಶೈಲೇಂದ್ರ ಯಾದವ್​, ಸಂಘಟಕರು ಮತ್ತು ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೊವಿಡ್ ಶಿಷ್ಟಾಚಾರ ಉಲ್ಲಂಘನೆ: ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ!

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ