AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು

ಕೊವಿಡ್​ ನಿಯಮ ಉಲ್ಲಂಘಿಸಿದಕ್ಕಾಗಿ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು
ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್
TV9 Web
| Edited By: |

Updated on: Jun 04, 2021 | 1:51 PM

Share

ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊವಿಡ್​ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿದ್ದರು. ಸಮಾಜವಾದಿ ಪಕ್ಷದ ಅಭಿಯಾನಗೀತೆ ಸಮಾಜ್​ವಾದ್ ಕಾ ಜಾಂಡಾ ಫಿರ್​​ ಸೆ ಯುಪಿ ಮೆ ಲಹ್ರಾಯೆಂಗೆ ಬ್ಯಾಗ್ರೌಂಡ್​​ ಮ್ಯೂಸಿಕ್​ಗೆ ನೃತ್ಯ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಗೋಖರ್​ಪುರದ ಎಸ್​ಎಸ್​ಪಿ ದಿನೇಶ್​ ಕುಮಾರ್​ ಪಿ, ಕೊವಿಡ್​ ಸೋಂಕಿನ ನಿಯಂತ್ರಣಕ್ಕೆ ಇರುವ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾಯಕ ಶೈಲೇಂದ್ರ ಯಾದವ್​, ಸಂಘಟಕರು ಮತ್ತು ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೊವಿಡ್ ಶಿಷ್ಟಾಚಾರ ಉಲ್ಲಂಘನೆ: ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ!

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ