AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು

ಕೊವಿಡ್​ ನಿಯಮ ಉಲ್ಲಂಘಿಸಿದಕ್ಕಾಗಿ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್ ವಿರುದ್ಧ ಎಫ್​ಐಆರ್​ ದಾಖಲು
ಸಮಾಜವಾದಿ ಪಕ್ಷದ ನಾಯಕ ಶೈಲೇಂದ್ರ ಯಾದವ್
TV9 Web
| Edited By: |

Updated on: Jun 04, 2021 | 1:51 PM

Share

ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೊವಿಡ್​ ನಿಯಮ ಉಲ್ಲಂಘಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ ಮುಖಂಡ ಶೈಲೇಂದ್ರ ಸಿಂಗ್​ ಮತ್ತು ಅವರ ಜತೆಗೆ ನೃತ್ಯ ಮಾಡಿದ ಇನ್ನಿತರರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಶೈಲೇಂದ್ರ ಯಾದವ್​ ನೃತ್ಯ ಮಾಡುತ್ತಿದ್ದರು. ಸಮಾಜವಾದಿ ಪಕ್ಷದ ಅಭಿಯಾನಗೀತೆ ಸಮಾಜ್​ವಾದ್ ಕಾ ಜಾಂಡಾ ಫಿರ್​​ ಸೆ ಯುಪಿ ಮೆ ಲಹ್ರಾಯೆಂಗೆ ಬ್ಯಾಗ್ರೌಂಡ್​​ ಮ್ಯೂಸಿಕ್​ಗೆ ನೃತ್ಯ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಗೋಖರ್​ಪುರದ ಎಸ್​ಎಸ್​ಪಿ ದಿನೇಶ್​ ಕುಮಾರ್​ ಪಿ, ಕೊವಿಡ್​ ಸೋಂಕಿನ ನಿಯಂತ್ರಣಕ್ಕೆ ಇರುವ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾಯಕ ಶೈಲೇಂದ್ರ ಯಾದವ್​, ಸಂಘಟಕರು ಮತ್ತು ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೊವಿಡ್ ಶಿಷ್ಟಾಚಾರ ಉಲ್ಲಂಘನೆ: ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ!

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?