AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಭಾರಿ ಅಗ್ನಿ ಅವಘಡ: ಲಸಿಕೆ ಸಂಗ್ರಹ​ ಘಟಕ ಸುರಕ್ಷಿತ

10 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದು ಸೆರಮ್ ಇನ್ಸ್​ಟಿಟ್ಯೂಟ್​ನ ಹೊಸ ಘಟಕ ಎನ್ನಲಾಗಿದೆ.

ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಭಾರಿ ಅಗ್ನಿ ಅವಘಡ: ಲಸಿಕೆ ಸಂಗ್ರಹ​ ಘಟಕ ಸುರಕ್ಷಿತ
ಬೆಂಕಿ ಕಾಣಿಸಿಕೊಂಡ ದೃಶ್ಯ
ರಾಜೇಶ್ ದುಗ್ಗುಮನೆ
|

Updated on:Jan 21, 2021 | 3:38 PM

Share

ಪುಣೆ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ನಂತರ ಈ ಭಾಗದಲ್ಲಿ ಭಾರಿ ಹೊಗೆ ಸುತ್ತುವರಿದಿದೆ.

10 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದು ಸೆರಮ್ ಇನ್ಸ್​ಟಿಟ್ಯೂಟ್​ನ ಹೊಸ ಘಟಕ ಎನ್ನಲಾಗಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡಕ್ಕೆ ಕಾರಣ ಏನು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ಸದ್ಯ, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ. ಬೆಂಕಿ ಆಕಸ್ಮಿಕದಿಂದ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ ಎಂದು ಮೂಲಗಳು ಹೇಳಿವೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

Published On - 3:33 pm, Thu, 21 January 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ