AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್​ಪ್ರೆಸ್​ನ ಕೋಚ್​ಗೆ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಡೆಹ್ರಾಡೂನ್ ದೆಹಲಿ ಮಾರ್ಗಮಧ್ಯದ ಕಾನ್ಸ್ರೋ ಪ್ರದೇಶದ ಸಮೀಪ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಬೆಂಕಿ ಅವಘಡ ಸಂಭವಿಸಿದ ಕೋಚ್​ನ್ನು ರೈಲಿನಿಂದ ಬೇರ್ಪಡಿಸಲಾಗಿದೆ.

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್​ಪ್ರೆಸ್​ನ ಕೋಚ್​ಗೆ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ರೈಲ್ವೇ ಬೋಗಿಗೆ ಹೊತ್ತಿಕೊಂಡ ಬೆಂಕಿ (ಚಿತ್ರಕೃಪೆ: ಎಎನ್​ಐ)
guruganesh bhat
|

Updated on:Mar 13, 2021 | 3:53 PM

Share

ದೆಹಲಿ: ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್​ಪ್ರೆಸ್​ ರೈಲಿನ C5 ಕೋಚ್​ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಚ್​ನಲ್ಲಿದ್ದ ಎಲ್ಲಾ 35 ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬೆಂಕಿ ಅವಘಡ ಸಂಭವಿಸಿದ ಕೋಚ್​ನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ. 

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್​ಪ್ರೆಸ್​ ರೈಲಿನ C5 ಕೋಚ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಡೆಹ್ರಾಡೂನ್ ದೆಹಲಿ ಮಾರ್ಗಮಧ್ಯದ ಕಾನ್ಸ್ರೋ ಪ್ರದೇಶದ ಸಮೀಪ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು,ಬೆಂಕಿ ಅವಘಡ ಸಂಭವಿಸಿದ ಕೋಚ್​ನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ. ಯಾರಿಗೂ ಗಾಯ ಅಥವಾ ಕೊಂಚವೂ ಹಾನಿ ಉಂಟಾಗಿಲ್ಲ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಅಧಿಕೃತ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಆಕಸ್ಮಿಕ: ತಪ್ಪಿದ ಅನಾಹುತ

Delhi Chalo: ದೆಹಲಿ ಚಲೋಗೆ ನೂರು ದಿನ; ಕರ್ನಾಟಕದಲ್ಲೂ ನಡೆಯಲಿದೆ ರೈತ ಪಂಚಾಯತ್, ಬರ್ತಾರೆ ರಾಕೇಶ್ ಟಿಕಾಯತ್

Published On - 3:44 pm, Sat, 13 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ