AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ

ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ
ಎಚ್​​ಪಿಸಿಎಲ್​​ನಲ್ಲಿ ಬೆಂಕಿ
Lakshmi Hegde
|

Updated on:May 25, 2021 | 4:58 PM

Share

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​ (HPCL)ನಲ್ಲಿ ಇಂದು ಮಧ್ಯಾಹ್ನ ತೀವ್ರವಾದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಿದ್ದ ಎಲ್ಲ ಕೆಲಸಗಾರರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಎಚ್​​ಪಿಎಲ್​ ಘಟಕದಲ್ಲಿ ಏನೋ ಸ್ಫೋಟಗೊಂಡ ಶಬ್ದ ಕೇಳಿತು. ಅದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸುಮಾರು 6 ಮಂದಿ ಘಟಕದೊಳಗೆ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಯಾವುದೇ ಸಾವಿನ, ಗಾಯದ ಪ್ರಕರಣಗಳು ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಸಿಡಿಯುವನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ

Published On - 4:58 pm, Tue, 25 May 21

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ