AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ
ದುರ್ಘಟನೆಯ ದೃಶ್ಯ (ಎಎನ್​ಐ)
Skanda
|

Updated on:May 01, 2021 | 7:45 AM

Share

ಗಾಂಧಿನಗರ: ಗುಜರಾತ್ ರಾಜ್ಯದ ಭರೂಚ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 18 ಜನ ದುರ್ಮರಣಕ್ಕೀಡಾಗಿದ್ದಾರೆ. ಇಂದು (ಮೇ.1) ನಸುಕಿನ ವೇಳೆಯಲ್ಲಿ ಸಂಭವಿಸಿದ ಅನಾಹುತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಮೃತಪಟ್ಟಿದ್ದು, ಬದುಕುಳಿದವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಸುಕಿನ ಜಾವ 1 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ದುರಂತಕ್ಕೆ ಶಾರ್ಟ್​ ಸರ್ಕ್ಯೂಟ್ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ 

ಮುಂಬೈನ ವಿರಾರ್‌ನ ವಿಜಯ ವಲ್ಲಭ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 13 ಜನರ ಸಾವು

Published On - 7:34 am, Sat, 1 May 21

Follow Us
Skanda
Skanda
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ