AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ […]

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ
ಆಯೇಷಾ ಬಾನು
| Edited By: |

Updated on:Aug 21, 2020 | 4:35 PM

Share

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ ಮೋಹನ್ ರೆಡ್ಡಿಯವರ ಶ್ರೀಶೈಲಂ ಭೇಟಿ ನಿಗದಿಯಾಗಿತ್ತು. ಘಟನೆ ತಡ ರಾತ್ರಿ ನಡೆದ ಪರಿಣಾಮ ಭಾರಿ ಅನಾಹುತ ತಪ್ಪಿದೆ.

ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆ.. ಅವಗಡದಲ್ಲಿ ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆಯಾಗಿದ್ದು, ಅಸಿಸ್ಟಂಟ್ ಇಂಜನಿಯರುಗಳಾದ ಮೋಹನ್, ಸುಂದರ್, ಫಾತೀಮಾ ಬೇಗಂ ಮೃತ ಪಟ್ಟ ದುರ್ಧೈವಿಗಳಾಗಿದ್ದಾರೆ. ಸಿಐ‌ಎಸ್ ಎಫ್‌ ರಕ್ಷಣಾ ತಂಡದಿಂದ ಮೃತ ದೇಹಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಪತ್ತೆಯಾಗಿರುವ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 8:33 am, Fri, 21 August 20

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?