Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ […]

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 21, 2020 | 4:35 PM

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ ಮೋಹನ್ ರೆಡ್ಡಿಯವರ ಶ್ರೀಶೈಲಂ ಭೇಟಿ ನಿಗದಿಯಾಗಿತ್ತು. ಘಟನೆ ತಡ ರಾತ್ರಿ ನಡೆದ ಪರಿಣಾಮ ಭಾರಿ ಅನಾಹುತ ತಪ್ಪಿದೆ.

ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆ.. ಅವಗಡದಲ್ಲಿ ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆಯಾಗಿದ್ದು, ಅಸಿಸ್ಟಂಟ್ ಇಂಜನಿಯರುಗಳಾದ ಮೋಹನ್, ಸುಂದರ್, ಫಾತೀಮಾ ಬೇಗಂ ಮೃತ ಪಟ್ಟ ದುರ್ಧೈವಿಗಳಾಗಿದ್ದಾರೆ. ಸಿಐ‌ಎಸ್ ಎಫ್‌ ರಕ್ಷಣಾ ತಂಡದಿಂದ ಮೃತ ದೇಹಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಪತ್ತೆಯಾಗಿರುವ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 8:33 am, Fri, 21 August 20

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ