AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ […]

ಎಡದಂಡೆ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್‌ನಲ್ಲಿ ಅಗ್ನಿ ಅವಘಡ, 8 ಜನರ ರಕ್ಷಣೆ
ಆಯೇಷಾ ಬಾನು
| Edited By: |

Updated on:Aug 21, 2020 | 4:35 PM

Share

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ‌ ಜಿಲ್ಲೆಯ‌ ಶ್ರೀಶೈಲಂನ ಎಡದಂಡೆ‌ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟನಲ್ಲಿ‌ ಅಗ್ನಿ ಅವಗಡ ಸಂಭವಿಸಿದೆ. ಅಂಡರ್ ಗ್ರೌಂಡನಲ್ಲಿದ್ದ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ‌ ಘಟನೆ‌ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಭಾರಿ ಸ್ಫೋಟದ ಶಬ್ದ ಕೇಳಿಸಿದ ಕಾರಣ ಅಲ್ಲಿನ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಘಟನೆ ವೇಳೆ 15ಕ್ಕೂ‌ಹೆಚ್ಚು ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ 8ಜನರನ್ನು ಅಗ್ನಿ ಶ್ಯಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು‌ ಬೆಳಿಗ್ಗೆ ಸಿ.ಎಂ‌‌. ಜಗನ್ ಮೋಹನ್ ರೆಡ್ಡಿಯವರ ಶ್ರೀಶೈಲಂ ಭೇಟಿ ನಿಗದಿಯಾಗಿತ್ತು. ಘಟನೆ ತಡ ರಾತ್ರಿ ನಡೆದ ಪರಿಣಾಮ ಭಾರಿ ಅನಾಹುತ ತಪ್ಪಿದೆ.

ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆ.. ಅವಗಡದಲ್ಲಿ ನಾಪತ್ತೆಯಾಗಿದ್ದ 9 ಜನರ ಪೈಕಿ ಮೂವರ ಮೃತ ದೇಹ ಪತ್ತೆಯಾಗಿದ್ದು, ಅಸಿಸ್ಟಂಟ್ ಇಂಜನಿಯರುಗಳಾದ ಮೋಹನ್, ಸುಂದರ್, ಫಾತೀಮಾ ಬೇಗಂ ಮೃತ ಪಟ್ಟ ದುರ್ಧೈವಿಗಳಾಗಿದ್ದಾರೆ. ಸಿಐ‌ಎಸ್ ಎಫ್‌ ರಕ್ಷಣಾ ತಂಡದಿಂದ ಮೃತ ದೇಹಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಪತ್ತೆಯಾಗಿರುವ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 8:33 am, Fri, 21 August 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ