AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು ಎಂದು ಸಿಪಿಆರ್​ಒ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ
ರೈಲಿನಲ್ಲಿ ಬೆಂಕಿ
TV9 Web
| Edited By: |

Updated on:Feb 19, 2022 | 6:10 PM

Share

ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್​ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು (Fire In Train) ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 9.13ರ ಹೊತ್ತಿಗೆ ಸ್ವತಂತ್ರ ಸೇನಾನಿ  ಸೂಪರ್​ಫಾಸ್ಟ್​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿದೆ. ಅಲ್ಲಿನ ಸಿಬ್ಬಂದಿ ಬಕೆಟ್​ಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಈ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್ ಬಿಹಾರದ​ ಜಯನಗರದಿಂದ ದೆಹಲಿಗೆ ಸಂಚರಿಸುವ ರೈಲು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೂರ್ವ ಕೇಂದ್ರ ರೈಲ್ವೆ ಸಿಪಿಆರ್​ಒ ವೀರೇಂದ್ರ ಕುಮಾರ್​, ಸುಮಾರು 9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್​ ಖಾಲಿ ಇತ್ತು ಹಾಗಾಗಿ ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಕಿಶೋರ್​-ನಿತೀಶ್ ಕುಮಾರ್ ಒಟ್ಟಿಗೇ ಡಿನ್ನರ್​; ರಾಷ್ಟ್ರ ರಾಜಕೀಯ ವಲಯದಲ್ಲಿ ಶುರುವಾಯ್ತು ಕುತೂಹಲ, ಚರ್ಚೆ !

Published On - 12:32 pm, Sat, 19 February 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ