AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು ಎಂದು ಸಿಪಿಆರ್​ಒ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ
ರೈಲಿನಲ್ಲಿ ಬೆಂಕಿ
TV9 Web
| Edited By: |

Updated on:Feb 19, 2022 | 6:10 PM

Share

ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್​ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು (Fire In Train) ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 9.13ರ ಹೊತ್ತಿಗೆ ಸ್ವತಂತ್ರ ಸೇನಾನಿ  ಸೂಪರ್​ಫಾಸ್ಟ್​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿದೆ. ಅಲ್ಲಿನ ಸಿಬ್ಬಂದಿ ಬಕೆಟ್​ಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಈ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್ ಬಿಹಾರದ​ ಜಯನಗರದಿಂದ ದೆಹಲಿಗೆ ಸಂಚರಿಸುವ ರೈಲು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೂರ್ವ ಕೇಂದ್ರ ರೈಲ್ವೆ ಸಿಪಿಆರ್​ಒ ವೀರೇಂದ್ರ ಕುಮಾರ್​, ಸುಮಾರು 9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್​ ಖಾಲಿ ಇತ್ತು ಹಾಗಾಗಿ ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಕಿಶೋರ್​-ನಿತೀಶ್ ಕುಮಾರ್ ಒಟ್ಟಿಗೇ ಡಿನ್ನರ್​; ರಾಷ್ಟ್ರ ರಾಜಕೀಯ ವಲಯದಲ್ಲಿ ಶುರುವಾಯ್ತು ಕುತೂಹಲ, ಚರ್ಚೆ !

Published On - 12:32 pm, Sat, 19 February 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?