AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ನಿವಾಸದ ಬಳಿ ಅಗ್ನಿ ಆಕಸ್ಮಿಕ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಆಕಸ್ಮಿಕ ಅಗ್ನಿ ಅವಘಡವಾಗಿದೆ. ಸಂಜೆ 7.25ರ ಸುಮಾರಿಗೆ 7ಲೋಕ​ ಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸದ ಬಳಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಮಡಿದೆ. 9 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಪರಿಸ್ಥಿತಿ ಹತೋಟಿಗೆ ಬಂದಿದ್ದು, ಅಗ್ನಿ ಅವಘಡದಿಂದ ಪೊಲೀಸರು ರಸ್ತೆ ಬಂದ್​ ಮಾಡಿದ್ದಾರೆ. ಪ್ರಧಾನಿ ಮೋದಿ ನಿವಾಸದ ಬಳಿ ಅಗ್ನಿ ಆಕಸ್ಮಿಕ ವಿಚಾರಕ್ಕೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಇದು ಶಾರ್ಟ್​​ ಸರ್ಕ್ಯೂಟ್​​ನಿಂದ ಆಗಿರುವ ಸಣ್ಣ ಘಟನೆ. […]

ಮೋದಿ ನಿವಾಸದ ಬಳಿ ಅಗ್ನಿ ಆಕಸ್ಮಿಕ
ಸಾಧು ಶ್ರೀನಾಥ್​
|

Updated on:Dec 30, 2019 | 8:50 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಆಕಸ್ಮಿಕ ಅಗ್ನಿ ಅವಘಡವಾಗಿದೆ. ಸಂಜೆ 7.25ರ ಸುಮಾರಿಗೆ 7ಲೋಕ​ ಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸದ ಬಳಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಮಡಿದೆ.

9 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಪರಿಸ್ಥಿತಿ ಹತೋಟಿಗೆ ಬಂದಿದ್ದು, ಅಗ್ನಿ ಅವಘಡದಿಂದ ಪೊಲೀಸರು ರಸ್ತೆ ಬಂದ್​ ಮಾಡಿದ್ದಾರೆ.

ಪ್ರಧಾನಿ ಮೋದಿ ನಿವಾಸದ ಬಳಿ ಅಗ್ನಿ ಆಕಸ್ಮಿಕ ವಿಚಾರಕ್ಕೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಇದು ಶಾರ್ಟ್​​ ಸರ್ಕ್ಯೂಟ್​​ನಿಂದ ಆಗಿರುವ ಸಣ್ಣ ಘಟನೆ. ಪ್ರಧಾನಿ ಮೋದಿ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿಲ್ಲ. ಪ್ರಧಾನಿ ಕಚೇರಿ ಸಮೀಪದ ಕಾಂಪ್ಲೆಕ್ಸ್​ವೊಂದರಲ್ಲಿ ನಡೆದಿರುವ ಘಟನೆ ಎಂದು ಅಗ್ನಿ ಅವಘಡದ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ಟ್ವೀಟ್ ಮಾಡಿದೆ.

Published On - 8:44 pm, Mon, 30 December 19

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?