AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ
ಅಗ್ನಿ ದುರಂತ
TV9 Web
| Edited By: |

Updated on: Nov 13, 2021 | 9:09 AM

Share

ಆಂಧ್ರಪ್ರದೇಶದಲ್ಲೊಂದು ಭೀಕರ ಅಗ್ನಿದುರಂತ (Fire Accident) ನಡೆದಿದೆ. ಇಲ್ಲಿನ ವಿಜಯನಗರ ಜಿಲ್ಲೆಯ ಮೆಂಟಡಾ ಮಂಡಲದ ಜಕ್ಕುವಾ ಎಂಬ ಹಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಬರೋಬ್ಬರಿ 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಈ ಗುಡಿಸಲುಗಳು ಕುರಕುಲಾ ರಸ್ತೆಯಲ್ಲಿ ಇದ್ದವಾಗಿದ್ದವು. ಮನೆಯೊಂದರಲ್ಲಿ ನಡೆದ ಅಡುಗೆ ಅನಿಲ ಸ್ಫೋಟವೇ ಈ ದುರಂತಕ್ಕೆ ಕಾರಣ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಆ 30 ಗುಡಿಸಲುಗಳಲ್ಲಿ ವಾಸವಾಗಿದ್ದ ಜನರಿಗೆ ಮನೆ ನಾಶವಾದಂತಾಗಿದೆ. ಅದರಲ್ಲಿದ್ದ ಸಾಮಗ್ರಿಗಳೆಲ್ಲ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಹೀಗೆ ಆಶ್ರಯ ಕಳೆದುಕೊಂಡವರಿಗೆ ಸಮೀಪದ ಶಾಲೆಯಲ್ಲಿ ಉಳಿದುಕೊಳ್ಳುವ, ಆಹಾರ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ